feature

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟದ ಮುಖವಾಗಿದ್ದ ಗಾಂಧೀಜಿಯವರನ್ನು ಫ್ಯಾಸಿಸ್ಟ್ ಶಕ್ತಿಗಳು

ಭಯೋತ್ಪಾದಕ ಗೋಡ್ಸೆ ಮೂಲಕ ಕೊಲ್ಲಿಸಿದರು. ಆ ಫ್ಯಾಸಿಸ್ಟ್ ಶಕ್ತಿಗಳು ಇನ್ನೂ ನಮ್ಮ ನಡುವೆ ಇರುವುದೇ ನಮ್ಮ ದೇಶದ ದುರಂತ. ಅವುಗಳನ್ನು ಬುಡಮಟ್ಟ ಕಿತ್ತ ದಿನವೇ ಗಾಂಧೀಜಿ ಹತ್ಯೆಗೆ ನಿಜವಾಗಿ ನ್ಯಾಯ ದೊರೆಯುವುದು.

~ಅಬ್ದುಲ್ ಮಜೀದ್,

ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

Yaseen Khan

Recent Posts

Condolences

We are deeply saddened by the demise of AYESHA MADAM SWC Member and WIM State…

2 hours ago

“ಅನ್ಯಾಯದ ವಿರುದ್ಧ ಎದ್ದ ಸ್ವರವೇ ಸ್ವಾತಂತ್ರ್ಯದ ಬೀಜವಾಗುತ್ತದೆ.”

ಭಾರತದ ಸ್ವಾಭಿಮಾನದ ಸಂಕೇತವಾಗಿ, ಬ್ರಿಟಿಷರ ದಮನಕ್ಕೆ ತಲೆಬಾಗದೆ ಹೋರಾಡಿದ ಧೈರ್ಯಶಾಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುಣ್ಯತಿಥಿಯಂದು ಅವರ…

3 days ago