feature

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟದ ಮುಖವಾಗಿದ್ದ ಗಾಂಧೀಜಿಯವರನ್ನು ಫ್ಯಾಸಿಸ್ಟ್ ಶಕ್ತಿಗಳು

ಭಯೋತ್ಪಾದಕ ಗೋಡ್ಸೆ ಮೂಲಕ ಕೊಲ್ಲಿಸಿದರು. ಆ ಫ್ಯಾಸಿಸ್ಟ್ ಶಕ್ತಿಗಳು ಇನ್ನೂ ನಮ್ಮ ನಡುವೆ ಇರುವುದೇ ನಮ್ಮ ದೇಶದ ದುರಂತ. ಅವುಗಳನ್ನು ಬುಡಮಟ್ಟ ಕಿತ್ತ ದಿನವೇ ಗಾಂಧೀಜಿ ಹತ್ಯೆಗೆ ನಿಜವಾಗಿ ನ್ಯಾಯ ದೊರೆಯುವುದು.

~ಅಬ್ದುಲ್ ಮಜೀದ್,

ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

Yaseen Khan

Recent Posts

LEADER’S CONCLAVE

ಲೀಡರ್ಸ್‌ ಕಾನ್‌ಕ್ಲೇವ್ 28 APRIL 2026 ಇಂಡಿಯಾನ ಕನ್ವೆನ್ಷನ್ ಸೆಂಟರ್ ಮಂಗಳೂರು ಸಂಜೆ 4.00 ಗಂಟೆಗೆ SDPIKatnataka #LeadersConclave #mangalore

6 hours ago

ಚಾಮರಾಜನಗರ ಆಕ್ಸಿಜನ್ ದುರಂತ : 5 ವರ್ಷದ SDPI ಸುದೀರ್ಘ ಹೋರಾಟದಿಂದಾಗಿ ಸಂತ್ರಸ್ತರಿಗೆ ಉದ್ಯೋಗ

ಈ ಘೋರ ದುರಂತಕ್ಕೆ ಕಾರಣಕರ್ತರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ SDPI ಒತ್ತಾಯ 2021 ರ ಮೇ 2 ರಂದು ಚಾಮರಾಜನಗರ…

3 days ago

Welcome to Mangalore

27.04.2026 SDPI NATIONAL PRESIDENT M.K FAIZY SDPIKarnataka #Mangalore #MKFaizy

3 days ago

SSLC ಫಲಿತಾಂಶ

ಪ್ರಿಯ ವಿದ್ಯಾರ್ಥಿಗಳೇ,ಇಂದಿನ SSLC ಫಲಿತಾಂಶವು ನಿಮ್ಮ ಜೀವನದ ಒಂದು ಹಂತ ಮಾತ್ರ - ಅಂತಿಮ ಗುರಿ ಅಲ್ಲ. ನಿಮ್ಮ ಪರಿಶ್ರಮ…

3 days ago

ಬಸವ ಜಯಂತಿಯ

ಹಾರ್ದಿಕ ಶುಭಾಶಯಗಳು 4. 2026 "ಕಾಯಕವೇ ಕೈಲಾಸ" ಎಂದು ಹೇಳಿದ ಬಸವಣ್ಣನವರ ತತ್ವಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪ. ಜಾತಿ,…

6 days ago

ಸಂತಾಪಗಳು

ಸೈಯದ್ ಸೈಫುಲ್ಲಾ 4. 2026 ದಾವಣಗೆರೆಯ ಸ‌ರ್ ಸಯ್ಯದ್ ಅಹ್ಮದ್ ಖಾನ್ ಎಂದು ಕರೆಯಲ್ಪಡುವ ಗಣ್ಯ ಶಿಕ್ಷಣತಜ್ಞರು,ಅಂಜುಮನ್ ಇಸ್ಲಾಮಿಯಾ ದಾವಣಗೆರೆ…

1 week ago