feature

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟದ ಮುಖವಾಗಿದ್ದ ಗಾಂಧೀಜಿಯವರನ್ನು ಫ್ಯಾಸಿಸ್ಟ್ ಶಕ್ತಿಗಳು

ಭಯೋತ್ಪಾದಕ ಗೋಡ್ಸೆ ಮೂಲಕ ಕೊಲ್ಲಿಸಿದರು. ಆ ಫ್ಯಾಸಿಸ್ಟ್ ಶಕ್ತಿಗಳು ಇನ್ನೂ ನಮ್ಮ ನಡುವೆ ಇರುವುದೇ ನಮ್ಮ ದೇಶದ ದುರಂತ. ಅವುಗಳನ್ನು ಬುಡಮಟ್ಟ ಕಿತ್ತ ದಿನವೇ ಗಾಂಧೀಜಿ ಹತ್ಯೆಗೆ ನಿಜವಾಗಿ ನ್ಯಾಯ ದೊರೆಯುವುದು.

~ಅಬ್ದುಲ್ ಮಜೀದ್,

ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

Yaseen Khan

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago