1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟದ ಮುಖವಾಗಿದ್ದ ಗಾಂಧೀಜಿಯವರನ್ನು ಫ್ಯಾಸಿಸ್ಟ್ ಶಕ್ತಿಗಳು
ಭಯೋತ್ಪಾದಕ ಗೋಡ್ಸೆ ಮೂಲಕ ಕೊಲ್ಲಿಸಿದರು. ಆ ಫ್ಯಾಸಿಸ್ಟ್ ಶಕ್ತಿಗಳು ಇನ್ನೂ ನಮ್ಮ ನಡುವೆ ಇರುವುದೇ ನಮ್ಮ ದೇಶದ ದುರಂತ. ಅವುಗಳನ್ನು ಬುಡಮಟ್ಟ ಕಿತ್ತ ದಿನವೇ ಗಾಂಧೀಜಿ ಹತ್ಯೆಗೆ ನಿಜವಾಗಿ ನ್ಯಾಯ ದೊರೆಯುವುದು.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…