1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟದ ಮುಖವಾಗಿದ್ದ ಗಾಂಧೀಜಿಯವರನ್ನು ಫ್ಯಾಸಿಸ್ಟ್ ಶಕ್ತಿಗಳು
ಭಯೋತ್ಪಾದಕ ಗೋಡ್ಸೆ ಮೂಲಕ ಕೊಲ್ಲಿಸಿದರು. ಆ ಫ್ಯಾಸಿಸ್ಟ್ ಶಕ್ತಿಗಳು ಇನ್ನೂ ನಮ್ಮ ನಡುವೆ ಇರುವುದೇ ನಮ್ಮ ದೇಶದ ದುರಂತ. ಅವುಗಳನ್ನು ಬುಡಮಟ್ಟ ಕಿತ್ತ ದಿನವೇ ಗಾಂಧೀಜಿ ಹತ್ಯೆಗೆ ನಿಜವಾಗಿ ನ್ಯಾಯ ದೊರೆಯುವುದು.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…