ಸಾಮಾಜಿಕ ನ್ಯಾಯ, ಧರ್ಮನಿರಪೇಕ್ಷತೆ ಹಾಗೂ ಸಮಾನ ಹಕ್ಕುಗಳ ಪ್ರತಿನಿಧಿಯಾಗಿ ಹೋರಾಟ ನಡೆಸುತ್ತಿರುವ ಎಸ್ಡಿಪಿಐ ಪಕ್ಷದ ೧೭ನೇ ಸಂಸ್ಥಾಪನಾ ದಿನದ ಶುಭಾಶಯಗಳು. ಕಳೆದ ೧೬ ವರ್ಷಗಳಲ್ಲಿ ಎಸ್ಡಿಪಿಐ ನಿಸ್ವಾರ್ಥ ಹೋರಾಟ, ಜನತೆಯ ಹಕ್ಕುಗಳ ಎಚ್ಚರಿಕೆ ಮತ್ತು ಶೋಷಿತರ ಪರ ಧ್ವನಿ ಆಗಿದೆ. ಚುನಾವಣೆ ಮಾತ್ರವಲ್ಲ, ಇದೊಂದು ಜನಾಂದೋಲನವಾಗಿದೆ. ನಾನು ಈ ಪಕ್ಷದ ಧೈರ್ಯ, ತಾತ್ವಿಕ ನಿಷ್ಠೆ ಹಾಗೂ ಹೊಣೆಗಾರಿಕೆಯಿಂದ ಪ್ರೇರಿತರಾಗಿ, ಅದರ ಭಾಗವಾಗಿರುವವರನ್ನು ಗೌರವವಾಗಿ ಅಭಿನಂದಿಸುತ್ತೇನೆ. ಪಕ್ಷ ಇನ್ನಷ್ಟು ಬಲಿಷ್ಠವಾಗಿ ಬೆಳೆಲಿ ಎಂಬ ಹಾರೈಕೆಗಳೊಂದಿಗೆ ಸಂಸ್ಥಾಪನಾ ದಿನದ ಶುಭಾಶಯಗಳನ್ನು ಕೋರುತ್ತಾ, ಮುಂದಿನ ದಿನಗಳಲ್ಲಿ ಎಸ್ಡಿಪಿಐ ಪಕ್ಷದ ಜನಪ್ರತಿನಿಧಿಗಳು ಗೆದ್ದು ಬರಲಿ ಎಂದು ಆಶಿಸುತ್ತೇನೆ.
ಭಾರತದ ಸ್ವಾಭಿಮಾನದ ಸಂಕೇತವಾಗಿ, ಬ್ರಿಟಿಷರ ದಮನಕ್ಕೆ ತಲೆಬಾಗದೆ ಹೋರಾಡಿದ ಧೈರ್ಯಶಾಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುಣ್ಯತಿಥಿಯಂದು ಅವರ…
~ರಮಜಾನ ಕಡಿವಾಲ,ರಾಜ್ಯ ಕಾರ್ಯದರ್ಶಿ SDPIKarnataka #Bagalkot
ಈ ಸಂಪೂರ್ಣ ಅವಧಿಯಲ್ಲಿ ಒಗ್ಗಟ್ಟಿನೊಂದಿಗೆ ನನ್ನ ಜೊತೆ ನಿಂತ ಎಲ್ಲಾ ಸಹೋದರರು ಮತ್ತು ಸಹೋದರಿಯರಿಗೆ ನಾನು ಆಭಾರಿಯಾಗಿದ್ದೇನೆ. ಪಕ್ಷದ ಕಾರ್ಯಕರ್ತರು,…