ಸಾಮಾಜಿಕ ನ್ಯಾಯ, ಧರ್ಮನಿರಪೇಕ್ಷತೆ ಹಾಗೂ ಸಮಾನ ಹಕ್ಕುಗಳ ಪ್ರತಿನಿಧಿಯಾಗಿ ಹೋರಾಟ ನಡೆಸುತ್ತಿರುವ ಎಸ್ಡಿಪಿಐ ಪಕ್ಷದ ೧೭ನೇ ಸಂಸ್ಥಾಪನಾ ದಿನದ ಶುಭಾಶಯಗಳು. ಕಳೆದ ೧೬ ವರ್ಷಗಳಲ್ಲಿ ಎಸ್ಡಿಪಿಐ ನಿಸ್ವಾರ್ಥ ಹೋರಾಟ, ಜನತೆಯ ಹಕ್ಕುಗಳ ಎಚ್ಚರಿಕೆ ಮತ್ತು ಶೋಷಿತರ ಪರ ಧ್ವನಿ ಆಗಿದೆ. ಚುನಾವಣೆ ಮಾತ್ರವಲ್ಲ, ಇದೊಂದು ಜನಾಂದೋಲನವಾಗಿದೆ. ನಾನು ಈ ಪಕ್ಷದ ಧೈರ್ಯ, ತಾತ್ವಿಕ ನಿಷ್ಠೆ ಹಾಗೂ ಹೊಣೆಗಾರಿಕೆಯಿಂದ ಪ್ರೇರಿತರಾಗಿ, ಅದರ ಭಾಗವಾಗಿರುವವರನ್ನು ಗೌರವವಾಗಿ ಅಭಿನಂದಿಸುತ್ತೇನೆ. ಪಕ್ಷ ಇನ್ನಷ್ಟು ಬಲಿಷ್ಠವಾಗಿ ಬೆಳೆಲಿ ಎಂಬ ಹಾರೈಕೆಗಳೊಂದಿಗೆ ಸಂಸ್ಥಾಪನಾ ದಿನದ ಶುಭಾಶಯಗಳನ್ನು ಕೋರುತ್ತಾ, ಮುಂದಿನ ದಿನಗಳಲ್ಲಿ ಎಸ್ಡಿಪಿಐ ಪಕ್ಷದ ಜನಪ್ರತಿನಿಧಿಗಳು ಗೆದ್ದು ಬರಲಿ ಎಂದು ಆಶಿಸುತ್ತೇನೆ.
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…