ಸಾಮಾಜಿಕ ನ್ಯಾಯ, ಧರ್ಮನಿರಪೇಕ್ಷತೆ ಹಾಗೂ ಸಮಾನ ಹಕ್ಕುಗಳ ಪ್ರತಿನಿಧಿಯಾಗಿ ಹೋರಾಟ ನಡೆಸುತ್ತಿರುವ ಎಸ್ಡಿಪಿಐ ಪಕ್ಷದ ೧೭ನೇ ಸಂಸ್ಥಾಪನಾ ದಿನದ ಶುಭಾಶಯಗಳು. ಕಳೆದ ೧೬ ವರ್ಷಗಳಲ್ಲಿ ಎಸ್ಡಿಪಿಐ ನಿಸ್ವಾರ್ಥ ಹೋರಾಟ, ಜನತೆಯ ಹಕ್ಕುಗಳ ಎಚ್ಚರಿಕೆ ಮತ್ತು ಶೋಷಿತರ ಪರ ಧ್ವನಿ ಆಗಿದೆ. ಚುನಾವಣೆ ಮಾತ್ರವಲ್ಲ, ಇದೊಂದು ಜನಾಂದೋಲನವಾಗಿದೆ. ನಾನು ಈ ಪಕ್ಷದ ಧೈರ್ಯ, ತಾತ್ವಿಕ ನಿಷ್ಠೆ ಹಾಗೂ ಹೊಣೆಗಾರಿಕೆಯಿಂದ ಪ್ರೇರಿತರಾಗಿ, ಅದರ ಭಾಗವಾಗಿರುವವರನ್ನು ಗೌರವವಾಗಿ ಅಭಿನಂದಿಸುತ್ತೇನೆ. ಪಕ್ಷ ಇನ್ನಷ್ಟು ಬಲಿಷ್ಠವಾಗಿ ಬೆಳೆಲಿ ಎಂಬ ಹಾರೈಕೆಗಳೊಂದಿಗೆ ಸಂಸ್ಥಾಪನಾ ದಿನದ ಶುಭಾಶಯಗಳನ್ನು ಕೋರುತ್ತಾ, ಮುಂದಿನ ದಿನಗಳಲ್ಲಿ ಎಸ್ಡಿಪಿಐ ಪಕ್ಷದ ಜನಪ್ರತಿನಿಧಿಗಳು ಗೆದ್ದು ಬರಲಿ ಎಂದು ಆಶಿಸುತ್ತೇನೆ.
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…