Categories: featureNewsPolitics

ಪಕ್ಷದ ಹಿರಿಯ ನಾಯಕರು, ಮಾರ್ಗದರ್ಶಕರು, ವೈಯಕ್ತಿಕವಾಗಿ ನನ್ನ ಹಿತೈಷಿಗಳು ಮಾರ್ಗದರ್ಶಕರು ಆಗಿದ್ದಂತಹ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಮೈಸೂರು ಜಿಲ್ಲಾ ಘಟಕದ ಮಾಜಿ ಉಪಾಧ್ಯಕ್ಷರಾದ ಶ್ರೀ ಆಲೂರು ಮಲ್ಲಣ್ಣನವರು ಇಂದು ಇಹಲೋಕ ತ್ಯಜಿಸಿದ್ದಾರೆ. ಈ ದುಃಖದಾಯಕ ಸಂದರ್ಭದಲ್ಲಿ ಅತೀವ ಸಂತಾಪ ವ್ಯಕ್ತಪಡಿಸುತ್ತಾ ಅವರ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಸೃಷ್ಟಿಕರ್ತನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಮ್ಜದ್ ಖಾನ್,
ರಾಜ್ಯ ಕೋಶಾಧಿಕಾರಿ, ಎಸ್ ಡಿ ಪಿ ಐ ಕರ್ನಾಟಕ.

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago