Categories: featureNewsPolitics

ಪಕ್ಷದ ಹಿರಿಯ ನಾಯಕರು, ಮಾರ್ಗದರ್ಶಕರು, ವೈಯಕ್ತಿಕವಾಗಿ ನನ್ನ ಹಿತೈಷಿಗಳು ಮಾರ್ಗದರ್ಶಕರು ಆಗಿದ್ದಂತಹ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಮೈಸೂರು ಜಿಲ್ಲಾ ಘಟಕದ ಮಾಜಿ ಉಪಾಧ್ಯಕ್ಷರಾದ ಶ್ರೀ ಆಲೂರು ಮಲ್ಲಣ್ಣನವರು ಇಂದು ಇಹಲೋಕ ತ್ಯಜಿಸಿದ್ದಾರೆ. ಈ ದುಃಖದಾಯಕ ಸಂದರ್ಭದಲ್ಲಿ ಅತೀವ ಸಂತಾಪ ವ್ಯಕ್ತಪಡಿಸುತ್ತಾ ಅವರ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಸೃಷ್ಟಿಕರ್ತನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಮ್ಜದ್ ಖಾನ್,
ರಾಜ್ಯ ಕೋಶಾಧಿಕಾರಿ, ಎಸ್ ಡಿ ಪಿ ಐ ಕರ್ನಾಟಕ.

admin

Recent Posts

ಸಂತಾಪ

ಸೈಯದ್ ಯಾಸೀನ್ ರಾಯಚೂರು ನಗರದ ಮಾಜಿ ಶಾಸಕ 12.07.2026 ರಾಯಚೂರು ನಗರದ ಮಾಜಿ ಶಾಸಕರಾದ ಸೈಯದ್ ಯಾಸಿನ್ ರವರು ನಿಧನ…

4 days ago

SDPI Leaders Conclave

ಲೀಡರ್ಸ್‌ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…

4 days ago

Leaders Conclave

ಲೀಡರ್ಸ್‌ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…

5 days ago

ಪತ್ರಿಕಾ ಪ್ರಕಟಣೆ

ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…

2 weeks ago