Categories: featureNewsPolitics

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಮೈಸೂರು ಜಿಲ್ಲೆಯ ಮಾಜಿ ಉಪಾಧ್ಯಕ್ಷರೂ, ಹಿರಿಯ ಜನಪರ ಹೋರಾಟಗಾರರೂ ಆದ ಆಲೂರು ಮಲ್ಲಣ್ಣನವರು ಇಂದು ನಮ್ಮನ್ನಗಲಿದ್ದಾರೆ. ಆಲೂರು ಮಲ್ಲಣ್ಣನವರು ಸೌಮ್ಯ ಸ್ವಭಾವದ, ಆದರೆ ಪ್ರಖರ ಜನಪರ ನಿಲುವು ಇದ್ದವರು. ಕಳೆದ ಒಂದು ವರ್ಷದಿಂದ ಅನಾರೋಗ್ಯ ಪೀಡಿತರಾಗಿದ್ದ ಮಲ್ಲಣ್ಣನವರು ಇಂದು ನಮ್ಮನ್ನಗಲಿದ್ದಾರೆ. ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತಾ ಮಲ್ಲಣ್ಣನವರ ಆಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ, ಎಂದು ಸೃಷ್ಟಿಕರ್ತನಲ್ಲಿ ಬೇಡಿಕೊಳ್ಳುತ್ತೇನೆ.

Recent Posts

ಸ್ವಾತಂತ್ರ್ಯ ಪ್ರಯುಕ್ತ ಸಭಾ ಕಾರ್ಯಕ್ರಮ

INDEPENDENCE DAY CELEBRATION 15.08.2025 | ಮಧ್ಯಾನ : 3:00 | ಡೈಮಂಡ್ ಹಾಲ್ ಹತ್ತಿರ ರೈಲ್ವೆ ಸ್ಟೇಷನ್ ರೋಡ್‌…

2 days ago

ಸ್ವಾತಂತ್ರ್ಯವನ್ನು ರಕ್ಷಿಸೋಣ, ರಾಷ್ಟ್ರವನ್ನು ಉಳಿಸೋಣ

Let's Protect the Freedom, Save the Nation آئیے آزادی کی حفاظت کرین ملک کو بچائیں…

3 days ago

79 Happy Independence Day

Let's Protect The Freedom, Save The Nation "Let us remember the sacrifices that brought us…

3 days ago

79 ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು

"ಸ್ವಾತಂತ್ರ್ಯವನ್ನು ರಕ್ಷಿಸೋಣ, ದೇಶವನ್ನು ಉಳಿಸೋಣ" ಈ ಸ್ವಾತಂತ್ರ್ಯ ದಿನದಂದು, ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ಸತ್ಯವನ್ನು ಮಾತನಾಡಲು ಧೈರ್ಯ ಮಾಡಿದ…

3 days ago