Categories: featureNewsPolitics

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಮೈಸೂರು ಜಿಲ್ಲೆಯ ಮಾಜಿ ಉಪಾಧ್ಯಕ್ಷರೂ, ಹಿರಿಯ ಜನಪರ ಹೋರಾಟಗಾರರೂ ಆದ ಆಲೂರು ಮಲ್ಲಣ್ಣನವರು ಇಂದು ನಮ್ಮನ್ನಗಲಿದ್ದಾರೆ. ಆಲೂರು ಮಲ್ಲಣ್ಣನವರು ಸೌಮ್ಯ ಸ್ವಭಾವದ, ಆದರೆ ಪ್ರಖರ ಜನಪರ ನಿಲುವು ಇದ್ದವರು. ಕಳೆದ ಒಂದು ವರ್ಷದಿಂದ ಅನಾರೋಗ್ಯ ಪೀಡಿತರಾಗಿದ್ದ ಮಲ್ಲಣ್ಣನವರು ಇಂದು ನಮ್ಮನ್ನಗಲಿದ್ದಾರೆ. ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತಾ ಮಲ್ಲಣ್ಣನವರ ಆಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ, ಎಂದು ಸೃಷ್ಟಿಕರ್ತನಲ್ಲಿ ಬೇಡಿಕೊಳ್ಳುತ್ತೇನೆ.

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago