Categories: featureNewsPolitics

ಮುಸ್ಲಿಂ ದ್ವೇಷವೇ ಬಿಜೆಪಿಯ ರಾಜಕೀಯ ಬಂಡವಾಳ,ಮುಸ್ಲಿಮರನ್ನು ರಾಜಕೀಯವಾಗಿ ಸಾಮಾಜಿಕವಾಗಿ ಆರ್ಥಿಕವಾಗಿ ತುಳಿಯುವುದು ಅವರ ಸಾಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದು ಆ ಮೂಲಕ ದ್ವಿತೀಯ ದರ್ಜೆಯ ಪ್ರಜೆಗಳನ್ನಾಗಿಸುವುದೇ ಬಿಜೆಪಿಯ ಮುಖ್ಯ ಆಜೆಂಡವಾಗಿದೆ.ವಕ್ಸ್ ಕಾನೂನು ಇದೆ ಸಂಚಿನ ಒಂದು ಭಾಗವಾಗಿದೆ ಇದೇ ರೀತಿ ಹಿಂದುಳಿದ ವರ್ಗಗಳನ್ನು ದಲಿತರನ್ನು ರೈತರನ್ನು ಹಾಗೂ ಕಾರ್ಮಿಕರನ್ನು ತುಳಿಯುವಂತಹ ದಮನಕಾರಿ ಆಡಳಿತ ಬಿಜೆಪಿಯದ್ದಾಗಿದೆ.ಹಾಗಾಗಿ ಎಲ್ಲ ದಮನಿತ ವರ್ಗಗಳು ಈ ಸಂವಿಧಾನ ವಿರೋಧಿ ಜನ ವಿರೋಧಿ ಸರ್ಕಾರದ ವಿರುದ್ಧ ಮಾಡಲೇಬೇಕಾಗಿದೆ. ಸಂಘಟಿತವಾಗಿ ಹೋರಾಟ~ಅಬ್ದುಲ್ ಮಜೀದ್‌, ರಾಜ್ಯಾಧ್ಯಕ್ಷರು, SDPI Karnataka

admin

Recent Posts

دهر مستهلا كيس

ریاست کے عوام کی جانب سے ہمارے مطالبات: ایس آئی ٹی (خصوصی تحقیقاتی ٹیم) کی…

9 hours ago

ಧರ್ಮಸ್ಥಳ ಪ್ರಕರಣ ರಾಜ್ಯದ ಜನತೆಯ ಪರವಾಗಿ ನಮ್ಮ ಬೇಡಿಕೆಗಳು

SIT ತನಿಖೆಯ ಮೇಲುಸ್ತುವಾರಿ ಹೈಕೋರ್ಟ್ ನ್ಯಾಯಾಧೀಶರಿಂದ ನಡೆಯಬೇಕು ಈ ಕೇಸ್ ಗೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಬೇಕು ಈ ಕೇಸನ್ನು…

13 hours ago

ತುರ್ತು ಪತ್ರಿಕಾ ಪ್ರಕಟಣೆ

(20/07/2025) ಟ್ವಿಟ್ಟರ್ ಅಭಿಯಾನವನ್ನು ಮುಂದೂಡಲಾಗಿದೆ ಧರ್ಮಸ್ಥಳ ಪ್ರಕರಣ – ಎಸ್‌ಡಿಪಿಐ ಪ್ರತಿಕ್ರಿಯೆ ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅಸಹಜ ಸಾವುಗಳು, ಅತ್ಯಾಚಾರ…

2 days ago

ನ್ಯಾಯಕ್ಕಾಗಿ ಹೋರಾಟ ಘೋಷಣೆ

ಮೌನವನ್ನು ಮುರಿಯೋಣ ಸತ್ಯಕ್ಕೆ ಧ್ವನಿಯಾಗೋಣಆತ್ಮೀಯರೇ, ಧರ್ಮಸ್ಥಳದಲ್ಲಿ ಬೆಳಕಿಗೆ ಬಂದಿರುವ ಹೃದಯವಿದ್ರಾವಕ ಘಟನೆಗಳು ಅನೇಕ ಯುವತಿಯರು ಮತ್ತು ಮಹಿಳೆಯರ ಮೇಲೆ ನಡೆದ…

2 days ago