Categories: featureNewsPolitics

ಮುಸ್ಲಿಂ ದ್ವೇಷವೇ ಬಿಜೆಪಿಯ ರಾಜಕೀಯ ಬಂಡವಾಳ,ಮುಸ್ಲಿಮರನ್ನು ರಾಜಕೀಯವಾಗಿ ಸಾಮಾಜಿಕವಾಗಿ ಆರ್ಥಿಕವಾಗಿ ತುಳಿಯುವುದು ಅವರ ಸಾಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದು ಆ ಮೂಲಕ ದ್ವಿತೀಯ ದರ್ಜೆಯ ಪ್ರಜೆಗಳನ್ನಾಗಿಸುವುದೇ ಬಿಜೆಪಿಯ ಮುಖ್ಯ ಆಜೆಂಡವಾಗಿದೆ.ವಕ್ಸ್ ಕಾನೂನು ಇದೆ ಸಂಚಿನ ಒಂದು ಭಾಗವಾಗಿದೆ ಇದೇ ರೀತಿ ಹಿಂದುಳಿದ ವರ್ಗಗಳನ್ನು ದಲಿತರನ್ನು ರೈತರನ್ನು ಹಾಗೂ ಕಾರ್ಮಿಕರನ್ನು ತುಳಿಯುವಂತಹ ದಮನಕಾರಿ ಆಡಳಿತ ಬಿಜೆಪಿಯದ್ದಾಗಿದೆ.ಹಾಗಾಗಿ ಎಲ್ಲ ದಮನಿತ ವರ್ಗಗಳು ಈ ಸಂವಿಧಾನ ವಿರೋಧಿ ಜನ ವಿರೋಧಿ ಸರ್ಕಾರದ ವಿರುದ್ಧ ಮಾಡಲೇಬೇಕಾಗಿದೆ. ಸಂಘಟಿತವಾಗಿ ಹೋರಾಟ~ಅಬ್ದುಲ್ ಮಜೀದ್‌, ರಾಜ್ಯಾಧ್ಯಕ್ಷರು, SDPI Karnataka

admin

Recent Posts

ایس آئی آر کے نفاذ کے پیچھے

سازش کے خلاف عوامی بیداری اور ضمنی انتخاب کے سلسلے میں مشاورتی اجلاس سوشل ڈیموکریٹک…

1 week ago