Categories: featureNewsPolitics

ಮುಸ್ಲಿಂ ದ್ವೇಷವೇ ಬಿಜೆಪಿಯ ರಾಜಕೀಯ ಬಂಡವಾಳ,ಮುಸ್ಲಿಮರನ್ನು ರಾಜಕೀಯವಾಗಿ ಸಾಮಾಜಿಕವಾಗಿ ಆರ್ಥಿಕವಾಗಿ ತುಳಿಯುವುದು ಅವರ ಸಾಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದು ಆ ಮೂಲಕ ದ್ವಿತೀಯ ದರ್ಜೆಯ ಪ್ರಜೆಗಳನ್ನಾಗಿಸುವುದೇ ಬಿಜೆಪಿಯ ಮುಖ್ಯ ಆಜೆಂಡವಾಗಿದೆ.ವಕ್ಸ್ ಕಾನೂನು ಇದೆ ಸಂಚಿನ ಒಂದು ಭಾಗವಾಗಿದೆ ಇದೇ ರೀತಿ ಹಿಂದುಳಿದ ವರ್ಗಗಳನ್ನು ದಲಿತರನ್ನು ರೈತರನ್ನು ಹಾಗೂ ಕಾರ್ಮಿಕರನ್ನು ತುಳಿಯುವಂತಹ ದಮನಕಾರಿ ಆಡಳಿತ ಬಿಜೆಪಿಯದ್ದಾಗಿದೆ.ಹಾಗಾಗಿ ಎಲ್ಲ ದಮನಿತ ವರ್ಗಗಳು ಈ ಸಂವಿಧಾನ ವಿರೋಧಿ ಜನ ವಿರೋಧಿ ಸರ್ಕಾರದ ವಿರುದ್ಧ ಮಾಡಲೇಬೇಕಾಗಿದೆ. ಸಂಘಟಿತವಾಗಿ ಹೋರಾಟ~ಅಬ್ದುಲ್ ಮಜೀದ್‌, ರಾಜ್ಯಾಧ್ಯಕ್ಷರು, SDPI Karnataka

admin

Recent Posts

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪ ಚುನಾವಣೆ -2026

Abhi Nahi tho kabhi nahiಸ್ವಾಭಿಮಾನಕ್ಕಾಗಿ ಮತ ನೀಡಿ SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಅವರಬೃಹತ್ ಪ್ರಚಾರ ಸಮಾವೇಶ PLACE…

2 days ago

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪಚುನಾವಣೆ

ಬದಲಾಯಿಸಿ ನೋಡಿ ಬದಲಾವಣೆ ಆಗುತ್ತೆ ABHI NAHI TO KABHI NAHI ಗುಲಾಮಗಿರಿಯ ರಾಜಕಾರಣ ಅಳಿಸೋಣ ಭಯ ಬೆದರಿಕೆಗೆ ತಕ್ಕ…

1 week ago

Heartly Welcome

Abdul MajeedState President, SDPI Karnataka Davangere ABHI NAHI TOH KABHI NAHI VOTE FOR AFSAR KODLIPETE…

1 week ago

GHULAMI KI SIYASAT KHATAM KARO

SDPI KO VOTE DO END SLAVERY, CHOOSE SDPI SDPIKarnataka #ByElection #Davangere

1 week ago

نوجوانوں کا اتحاد، کرناٹک

داؤنگیر جنوبی اسمبلی حلقہ کے ضمنی انتخاب میں ہم کیوں افسر کو ڈلیپینے کی حمایت…

2 weeks ago