Categories: featureNewsPolitics

ಮುಸ್ಲಿಂ ದ್ವೇಷವೇ ಬಿಜೆಪಿಯ ರಾಜಕೀಯ ಬಂಡವಾಳ,ಮುಸ್ಲಿಮರನ್ನು ರಾಜಕೀಯವಾಗಿ ಸಾಮಾಜಿಕವಾಗಿ ಆರ್ಥಿಕವಾಗಿ ತುಳಿಯುವುದು ಅವರ ಸಾಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದು ಆ ಮೂಲಕ ದ್ವಿತೀಯ ದರ್ಜೆಯ ಪ್ರಜೆಗಳನ್ನಾಗಿಸುವುದೇ ಬಿಜೆಪಿಯ ಮುಖ್ಯ ಆಜೆಂಡವಾಗಿದೆ.ವಕ್ಸ್ ಕಾನೂನು ಇದೆ ಸಂಚಿನ ಒಂದು ಭಾಗವಾಗಿದೆ ಇದೇ ರೀತಿ ಹಿಂದುಳಿದ ವರ್ಗಗಳನ್ನು ದಲಿತರನ್ನು ರೈತರನ್ನು ಹಾಗೂ ಕಾರ್ಮಿಕರನ್ನು ತುಳಿಯುವಂತಹ ದಮನಕಾರಿ ಆಡಳಿತ ಬಿಜೆಪಿಯದ್ದಾಗಿದೆ.ಹಾಗಾಗಿ ಎಲ್ಲ ದಮನಿತ ವರ್ಗಗಳು ಈ ಸಂವಿಧಾನ ವಿರೋಧಿ ಜನ ವಿರೋಧಿ ಸರ್ಕಾರದ ವಿರುದ್ಧ ಮಾಡಲೇಬೇಕಾಗಿದೆ. ಸಂಘಟಿತವಾಗಿ ಹೋರಾಟ~ಅಬ್ದುಲ್ ಮಜೀದ್‌, ರಾಜ್ಯಾಧ್ಯಕ್ಷರು, SDPI Karnataka

admin

Recent Posts

ರಾಜ್ಯ ಮತ್ತು ಜಿಲ್ಲಾ SDPI ನಾಯಕರಿಗೆ

ಸುಸ್ವಾಗತ ರಾಜ್ಯ ಪ್ರತಿನಿಧಿ ಸಭೆ - 2026 SRC STATE REPRESENTATIVE COUNCIL-2026 @RAICHUR, Karnataka | 28.6.2026 Welcome…

1 day ago

SRC-ರಾಜ್ಯ ಪ್ರತಿನಿಧಿ ಸಭೆ 2026 ಕರ್ನಾಟಕ

ಗ್ರೀನ್ ಪ್ಯಾಲೆಸ್ ಸಭಾಂಗಣ | ರಾಯಚೂರು । 28 JUNE 2026 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ…

4 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY SIDDIQ MULKY SWC Member…

6 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY FAIROZE ULLA SHAREEF SWC…

6 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY MOHAMMED SIDDIQ SWC Member…

6 days ago