Categories: featureNewsPolitics

ಮುಸ್ಲಿಂ ದ್ವೇಷವೇ ಬಿಜೆಪಿಯ ರಾಜಕೀಯ ಬಂಡವಾಳ,ಮುಸ್ಲಿಮರನ್ನು ರಾಜಕೀಯವಾಗಿ ಸಾಮಾಜಿಕವಾಗಿ ಆರ್ಥಿಕವಾಗಿ ತುಳಿಯುವುದು ಅವರ ಸಾಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದು ಆ ಮೂಲಕ ದ್ವಿತೀಯ ದರ್ಜೆಯ ಪ್ರಜೆಗಳನ್ನಾಗಿಸುವುದೇ ಬಿಜೆಪಿಯ ಮುಖ್ಯ ಆಜೆಂಡವಾಗಿದೆ.ವಕ್ಸ್ ಕಾನೂನು ಇದೆ ಸಂಚಿನ ಒಂದು ಭಾಗವಾಗಿದೆ ಇದೇ ರೀತಿ ಹಿಂದುಳಿದ ವರ್ಗಗಳನ್ನು ದಲಿತರನ್ನು ರೈತರನ್ನು ಹಾಗೂ ಕಾರ್ಮಿಕರನ್ನು ತುಳಿಯುವಂತಹ ದಮನಕಾರಿ ಆಡಳಿತ ಬಿಜೆಪಿಯದ್ದಾಗಿದೆ.ಹಾಗಾಗಿ ಎಲ್ಲ ದಮನಿತ ವರ್ಗಗಳು ಈ ಸಂವಿಧಾನ ವಿರೋಧಿ ಜನ ವಿರೋಧಿ ಸರ್ಕಾರದ ವಿರುದ್ಧ ಮಾಡಲೇಬೇಕಾಗಿದೆ. ಸಂಘಟಿತವಾಗಿ ಹೋರಾಟ~ಅಬ್ದುಲ್ ಮಜೀದ್‌, ರಾಜ್ಯಾಧ್ಯಕ್ಷರು, SDPI Karnataka

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

4 hours ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

4 hours ago

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

10 hours ago