Categories: featureNewsPolitics

ಮುಸ್ಲಿಂ ದ್ವೇಷವೇ ಬಿಜೆಪಿಯ ರಾಜಕೀಯ ಬಂಡವಾಳ,ಮುಸ್ಲಿಮರನ್ನು ರಾಜಕೀಯವಾಗಿ ಸಾಮಾಜಿಕವಾಗಿ ಆರ್ಥಿಕವಾಗಿ ತುಳಿಯುವುದು ಅವರ ಸಾಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದು ಆ ಮೂಲಕ ದ್ವಿತೀಯ ದರ್ಜೆಯ ಪ್ರಜೆಗಳನ್ನಾಗಿಸುವುದೇ ಬಿಜೆಪಿಯ ಮುಖ್ಯ ಆಜೆಂಡವಾಗಿದೆ.ವಕ್ಸ್ ಕಾನೂನು ಇದೆ ಸಂಚಿನ ಒಂದು ಭಾಗವಾಗಿದೆ ಇದೇ ರೀತಿ ಹಿಂದುಳಿದ ವರ್ಗಗಳನ್ನು ದಲಿತರನ್ನು ರೈತರನ್ನು ಹಾಗೂ ಕಾರ್ಮಿಕರನ್ನು ತುಳಿಯುವಂತಹ ದಮನಕಾರಿ ಆಡಳಿತ ಬಿಜೆಪಿಯದ್ದಾಗಿದೆ.ಹಾಗಾಗಿ ಎಲ್ಲ ದಮನಿತ ವರ್ಗಗಳು ಈ ಸಂವಿಧಾನ ವಿರೋಧಿ ಜನ ವಿರೋಧಿ ಸರ್ಕಾರದ ವಿರುದ್ಧ ಮಾಡಲೇಬೇಕಾಗಿದೆ. ಸಂಘಟಿತವಾಗಿ ಹೋರಾಟ~ಅಬ್ದುಲ್ ಮಜೀದ್‌, ರಾಜ್ಯಾಧ್ಯಕ್ಷರು, SDPI Karnataka

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago