ಶ್ರೀಮತಿ ದೀಪ ಬಾಸ್ತಿ ರವರಿಗೆ ಸಾಹಿತ್ಯ ಸಾಧನೆಯ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ದಿನಾಂಕ 29.06.2025ರಂದು ಮಡಿಕೇರಿಯಲ್ಲಿ ಜರುಗಿದ ಕೊಡಗು ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ ಅಭಿನಂದನ ದೀಪಾ ಸಮಾರಂಭದಲ್ಲಿ ಕೊಡಗು ಜಿಲ್ಲಾ ಎಸ್ ಡಿ ಪಿ ಐ ಪಕ್ಷದ ವತಿಯಿಂದ ಗೌರವಿಸಲಾಯಿತು.
ದೀಪ ಬಾಸ್ತಿ ಅವರ ಈ ಅತ್ಯುತ್ತಮ ಸಾಧನೆ ಭಾರತದ ಸಾಹಿತ್ಯದ ಕಿರೀಟವನ್ನು ಲೋಕಕ್ಕೆ ಪರಿಚಯಿಸಿದ ಮತ್ತು ಭಾರತದ ಸಾಹಿತ್ಯ ಪ್ರೇಮಿಗಳಿಗೆ ಉತ್ತೇಜನವನ್ನು ನೀಡಿದ ದೀಪಾ ಬಸ್ತಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು
SDPI ಕೊಡಗು ಜಿಲ್ಲಾ ಸಮಿತಿ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka