Skip to content
  • Home
  • Organization
    • About
    • Ideology
  • Leadership
    • State Working Committee
    • State President
  • Gallery
    • Relief/Rescue Work during COVID-19
    • Siddapura Ward Activities
  • Media
    • Kannada Press Releases
    • English Press Releases
    • Urdu Press Releases
  • Events
  • Contact
Become a Member

ಪತ್ರಿಕಾ ಪ್ರಕಟಣೆ

ಚುನಾವಣಾ ಪೂರ್ವ ತಯಾರಿಗಳ ಬಗ್ಗೆ ಕೊಪ್ಪಳ ಜಿಲ್ಲಾ ಮತ್ತು ವಿಧಾನಸಭಾ ನಾಯಕರ ವಿಶೇಷ ಸಭೆ*

ಗಂಗಾವತಿ:ಜುಲೈ 8:
ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಜಿಲ್ಲಾಧ್ಯಕ್ಷರಾದ ಸಲೀಂ ಮನಿಯಾರ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಖಜಾಂಚಿ ಅಮ್ಜದ್ ಖಾನ್ ರವರ ಸಮ್ಮುಖದಲ್ಲಿ ನಡೆಯಿತು.

ಜಿಲ್ಲಾ, ವಿಧಾನಸಭಾ ಮತ್ತು ವಿವಿಧ ಹಂತದ ಪದಾಧಿಕಾರಿಗಳು, ಪ್ರತಿನಿಧಿಗಳು ಹಾಗೂ ನಾಯಕರು ಮುಂಬರಲಿರುವ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗಳ ಪೂರ್ವ ತಯಾರಿಗಳ ಬಗ್ಗೆ, ವಾರ್ಡ್ ಹಾಗೂ ಬೂತ್ ಮಟ್ಟದ ಸಂಘಟನಾ ಸ್ಥಿತಿಗತಿಯ ಕುರಿತು ವಿಶ್ಲೇಷಣೆ, ಕಾರ್ಯತಂತ್ರಗಳ ವಿವಿಧ ಸಮಿತಿಗಳ ವರದಿಗಳು ಹಾಗೂ ಜವಾಬ್ದಾರಿಗಳ ಹಂಚಿಕೆ ಬಗ್ಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್, “ಪ್ರತಿಯೊಬ್ಬನೂ ಚುನಾವಣಾ ಕಾರ್ಯಗಳತ್ತ ಹೆಚ್ಚು ಕಾಳಜಿಯಿಂದ ನಿರತರಾಗಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ನಮ್ಮ ಮೇಲೆ ಇರುವ ಪ್ರಮುಖ ಜವಾಬ್ದಾರಿ. ಸ್ಥಳೀಯ ಸಂಸ್ಥೆ ಚುನಾವಣೆಯ ವಿಳಂಬವು ಮತ್ತು ಸರ್ಕಾರದ ನಿರ್ಲಕ್ಷ್ಯವೂ ಪ್ರಜಾಪ್ರಭುತ್ವದ ಅಪಮಾನ” ಎಂದು ಅಭಿಪ್ರಾಯಪಟ್ಟರು .
ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, “ಪಕ್ಷವನ್ನು ಬೂತ್ ಮಟ್ಟದ ಬಲಗೊಳಿಸುವುದು ಅವಶ್ಯಕ. ಪ್ರತಿಯೊಬ್ಬ ಕಾರ್ಯಕರ್ತನು ‘ಬೂತ್ ಗೆಲುವು ನನ್ನ ನಿಲುವು’ ಎಂಬ ಘೋಷವಾಕ್ಯದಡಿಯಲ್ಲಿ ತಕ್ಕ ರೀತಿಯಲ್ಲಿ ಕೆಲಸ ಮಾಡಬೇಕು” ಎಂದು ಕರೆ ನೀಡಿದರು.

ಸಭೆಯ ಅಂತಿಮ ಭಾಗದಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ನಾಯಕರು ತಮ್ಮ ಕ್ಷೇತ್ರದ ಸಂಘಟನೆ ಬಲವರ್ಧನೆಗಾಗಿ ತಂತ್ರಮೂಲಕ ಪ್ರಸ್ತಾವನೆಗಳನ್ನು ಮಂಡಿಸಿದರು. ಕ್ಷೇತ್ರವಾರು ಕಾರ್ಯತಂತ್ರ, ಯೋಜಿತ ಚಟುವಟಿಕೆಗಳ ಬಗ್ಗೆ ಆಳವಾದ ಚರ್ಚೆ ನಡೆಸಿ, ಮುಂದಿನ ಹಂತದ ಕಾರ್ಯತೀರ್ಮಾನಗಳನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಯೂಸುಫ್ ಮೋದಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸೈಯದ್ ಶಾಕೀಬ್, ಜಿಲ್ಲಾ ಕಾರ್ಯದರ್ಶಿ ಚಾಂದ್, ಜಿಲ್ಲಾ ಕೋಶಾಧಿಕಾರಿ ಮಹೇಬೂಬ್ ರಜಾ, ಗಂಗಾವತಿ ವಿಧಾನ ಸಭಾ ಅಧ್ಯಕ್ಷರು ಇರ್ಫಾನ್, ಕೊಪ್ಪಳ ವಿಧಾನಸಭಾ ಅಧ್ಯಕ್ಷರು ಸಲೀಮ್ ಖಾದ್ರಿ, ಕನಕಗಿರಿ ವಿಧಾನಸಭಾ ಅಧ್ಯಕ್ಷರು ಅಜ್ಮಿರ್ ಸಿಂಗನಾಳ್,ಕುಷ್ಟಗಿ ವಿಧಾನಸಭಾ ಉಪಾಧ್ಯಕ್ಷರು ಸಲೀಮ್ ಕೆ ಬಿ, ಸಿಂದನೂರ್ ವಿಧಾನಸಭಾ ಅಧ್ಯಕ್ಷರು ಆಸೀಫ್ ಕೆ, ಕಂಪ್ಲಿ ವಿಧಾನಸಭಾ ಅಧ್ಯಕ್ಷರು ಇಮ್ರಾನ್
ಉಪಸ್ಥಿತರಿದ್ದರು.

  • Home
  • Blog
  • ಪತ್ರಿಕಾ ಪ್ರಕಟಣೆ<br><br>ಚುನಾವಣಾ ಪೂರ್ವ ತಯಾರಿಗಳ ಬಗ್ಗೆ ಕೊಪ್ಪಳ ಜಿಲ್ಲಾ ಮತ್ತು ವಿಧಾನಸಭಾ ನಾಯಕರ ವಿಶೇಷ ಸಭೆ*<br><br>ಗಂಗಾವತಿ:ಜುಲೈ 8:<br> ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಜಿಲ್ಲಾಧ್ಯಕ್ಷರಾದ ಸಲೀಂ ಮನಿಯಾರ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಖಜಾಂಚಿ ಅಮ್ಜದ್ ಖಾನ್ ರವರ ಸಮ್ಮುಖದಲ್ಲಿ ನಡೆಯಿತು. <br><br>ಜಿಲ್ಲಾ, ವಿಧಾನಸಭಾ ಮತ್ತು ವಿವಿಧ ಹಂತದ ಪದಾಧಿಕಾರಿಗಳು, ಪ್ರತಿನಿಧಿಗಳು ಹಾಗೂ ನಾಯಕರು ಮುಂಬರಲಿರುವ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗಳ ಪೂರ್ವ ತಯಾರಿಗಳ ಬಗ್ಗೆ, ವಾರ್ಡ್ ಹಾಗೂ ಬೂತ್ ಮಟ್ಟದ ಸಂಘಟನಾ ಸ್ಥಿತಿಗತಿಯ ಕುರಿತು ವಿಶ್ಲೇಷಣೆ, ಕಾರ್ಯತಂತ್ರಗಳ ವಿವಿಧ ಸಮಿತಿಗಳ ವರದಿಗಳು ಹಾಗೂ ಜವಾಬ್ದಾರಿಗಳ ಹಂಚಿಕೆ ಬಗ್ಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. <br><br>ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್, “ಪ್ರತಿಯೊಬ್ಬನೂ ಚುನಾವಣಾ ಕಾರ್ಯಗಳತ್ತ ಹೆಚ್ಚು ಕಾಳಜಿಯಿಂದ ನಿರತರಾಗಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ನಮ್ಮ ಮೇಲೆ ಇರುವ ಪ್ರಮುಖ ಜವಾಬ್ದಾರಿ. ಸ್ಥಳೀಯ ಸಂಸ್ಥೆ ಚುನಾವಣೆಯ ವಿಳಂಬವು ಮತ್ತು ಸರ್ಕಾರದ ನಿರ್ಲಕ್ಷ್ಯವೂ ಪ್ರಜಾಪ್ರಭುತ್ವದ ಅಪಮಾನ” ಎಂದು ಅಭಿಪ್ರಾಯಪಟ್ಟರು .<br> ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, “ಪಕ್ಷವನ್ನು ಬೂತ್ ಮಟ್ಟದ ಬಲಗೊಳಿಸುವುದು ಅವಶ್ಯಕ. ಪ್ರತಿಯೊಬ್ಬ ಕಾರ್ಯಕರ್ತನು ‘ಬೂತ್ ಗೆಲುವು ನನ್ನ ನಿಲುವು’ ಎಂಬ ಘೋಷವಾಕ್ಯದಡಿಯಲ್ಲಿ ತಕ್ಕ ರೀತಿಯಲ್ಲಿ ಕೆಲಸ ಮಾಡಬೇಕು” ಎಂದು ಕರೆ ನೀಡಿದರು.<br><br>ಸಭೆಯ ಅಂತಿಮ ಭಾಗದಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ನಾಯಕರು ತಮ್ಮ ಕ್ಷೇತ್ರದ ಸಂಘಟನೆ ಬಲವರ್ಧನೆಗಾಗಿ ತಂತ್ರಮೂಲಕ ಪ್ರಸ್ತಾವನೆಗಳನ್ನು ಮಂಡಿಸಿದರು. ಕ್ಷೇತ್ರವಾರು ಕಾರ್ಯತಂತ್ರ, ಯೋಜಿತ ಚಟುವಟಿಕೆಗಳ ಬಗ್ಗೆ ಆಳವಾದ ಚರ್ಚೆ ನಡೆಸಿ, ಮುಂದಿನ ಹಂತದ ಕಾರ್ಯತೀರ್ಮಾನಗಳನ್ನು ಕೈಗೊಳ್ಳಲಾಯಿತು. <br>ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಯೂಸುಫ್ ಮೋದಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸೈಯದ್ ಶಾಕೀಬ್, ಜಿಲ್ಲಾ ಕಾರ್ಯದರ್ಶಿ ಚಾಂದ್, ಜಿಲ್ಲಾ ಕೋಶಾಧಿಕಾರಿ ಮಹೇಬೂಬ್ ರಜಾ, ಗಂಗಾವತಿ ವಿಧಾನ ಸಭಾ ಅಧ್ಯಕ್ಷರು ಇರ್ಫಾನ್, ಕೊಪ್ಪಳ ವಿಧಾನಸಭಾ ಅಧ್ಯಕ್ಷರು ಸಲೀಮ್ ಖಾದ್ರಿ, ಕನಕಗಿರಿ ವಿಧಾನಸಭಾ ಅಧ್ಯಕ್ಷರು ಅಜ್ಮಿರ್ ಸಿಂಗನಾಳ್,ಕುಷ್ಟಗಿ ವಿಧಾನಸಭಾ ಉಪಾಧ್ಯಕ್ಷರು ಸಲೀಮ್ ಕೆ ಬಿ, ಸಿಂದನೂರ್ ವಿಧಾನಸಭಾ ಅಧ್ಯಕ್ಷರು ಆಸೀಫ್ ಕೆ, ಕಂಪ್ಲಿ ವಿಧಾನಸಭಾ ಅಧ್ಯಕ್ಷರು ಇಮ್ರಾನ್<br> ಉಪಸ್ಥಿತರಿದ್ದರು.
09
Jul
  • By admin
  • feature, KannadaPressReleases, News, Politics
Post Views: 84
  • Share:
Previous Post

ಗೋರಕ್ಷಣೆ ಅನ್ನೋ ನೆಪದಲ್ಲಿ ಮುಸ್ಲಿಮರು ಮತ್ತು ದಲಿತರನ್ನು ಗುಂಪು ಹತ್ಯೆ ಮಾಡುವ ಸಂಘಪರಿವಾರಕ್ಕೆ, ಭಾರತ ಗೋ ಹತ್ಯೆ ನಡೆಸಿ ಮಾಂಸ ಮಾಡಿ, 2ನೇ ಅತಿ ದೊಡ್ಡ ಬೀಫ್ ರಫ್ತುದಾರ ದೇಶವಾದಾಗ ಏಕೆ ಮೌನ?
₹3.8 ಬಿಲಿಯನ್ ಬೀಫ್ ರಫ್ತು ಮಾಡುವ ಕಂಪನಿಗಳ ಬಹುಪಾಲು ಮೇಲ್ವಾತಿ ಹಿಂದೂಗಳೇ ಮಾಲೀಕರು!

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು SDPI ಕರ್ನಾಟಕ

Next Post

ಪತ್ರಿಕಾ ವರದಿ (Newspaper Coverage):

Leave A Comment

Recent Posts

  • ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರೇ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಸದನದಲ್ಲಿ ಹೇಳಿಕೆ ನೀಡಿದ್ದೀರಿ, ಯಾವ ರೀತಿಯ ಷಡ್ಯಂತ್ರ, ಷಡ್ಯಂತ್ರ ಮಾಡಿದವರು ಯಾರು ಎಂದು ರಾಜ್ಯದ ಜನತೆಗೆ ಉತ್ತರಿಸಬೇಕಾದ ಜವಾಬ್ದಾರಿ ನಿಮ್ಮ ಮೇಲಿದೆ.

    ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರೇ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಸದನದಲ್ಲಿ ಹೇಳಿಕೆ ನೀಡಿದ್ದೀರಿ, ಯಾವ ರೀತಿಯ ಷಡ್ಯಂತ್ರ, ಷಡ್ಯಂತ್ರ ಮಾಡಿದವರು ಯಾರು ಎಂದು ರಾಜ್ಯದ ಜನತೆಗೆ ಉತ್ತರಿಸಬೇಕಾದ ಜವಾಬ್ದಾರಿ ನಿಮ್ಮ ಮೇಲಿದೆ.

    Aug 18,2025
  • 79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಪಕ್ಷದ ಕಛೇರಿ ಮುಂಭಾಗ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಹಾಗೂ ಪಕ್ಷದ ಜಿಲ್ಲಾ, ವಿಧಾನಸಭಾ ಕ್ಷೇತ್ರ ನಾಯಕರು ಉಪಸ್ಥಿತರಿದ್ದರು.

    79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಪಕ್ಷದ ಕಛೇರಿ ಮುಂಭಾಗ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಹಾಗೂ ಪಕ್ಷದ ಜಿಲ್ಲಾ, ವಿಧಾನಸಭಾ ಕ್ಷೇತ್ರ ನಾಯಕರು ಉಪಸ್ಥಿತರಿದ್ದರು.

    Aug 15,2025
  • ಬಿ ಸಿ ರೋಡಿನಲ್ಲಿ ನಡೆಯುವ ಮತ್ತು ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುತ್ತಿರುವ ಅಬ್ದುಲ್ ಮಜೀದ್‌ರಾಜ್ಯಾಧ್ಯಕ್ಷರು SDPI, ಕರ್ನಾಟಕ ಇವರಿಗೆ

    ಬಿ ಸಿ ರೋಡಿನಲ್ಲಿ ನಡೆಯುವ ಮತ್ತು ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುತ್ತಿರುವ ಅಬ್ದುಲ್ ಮಜೀದ್‌ರಾಜ್ಯಾಧ್ಯಕ್ಷರು SDPI, ಕರ್ನಾಟಕ ಇವರಿಗೆ

    Aug 15,2025
  • ಸ್ವಾತಂತ್ರ್ಯ ಪ್ರಯುಕ್ತ ಸಭಾ ಕಾರ್ಯಕ್ರಮ

    ಸ್ವಾತಂತ್ರ್ಯ ಪ್ರಯುಕ್ತ ಸಭಾ ಕಾರ್ಯಕ್ರಮ

    Aug 15,2025
  • ಸ್ವಾತಂತ್ರ್ಯವನ್ನು ರಕ್ಷಿಸೋಣ, ರಾಷ್ಟ್ರವನ್ನು ಉಳಿಸೋಣ

    ಸ್ವಾತಂತ್ರ್ಯವನ್ನು ರಕ್ಷಿಸೋಣ, ರಾಷ್ಟ್ರವನ್ನು ಉಳಿಸೋಣ

    Aug 15,2025

Categories

  • englishpressreleases
  • feature
  • KannadaPressReleases
  • News
  • Politics
  • Uncategorized
  • UrduPressReleases

Tags

#2BMuslimReservation #2BReservation #15thFormationDay #17thFormationDay #21stJune #AbdulMajeed #AmbedkarJatha #AmbedkarJatha2 #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #Bengaluru #BJPGovt #BRBhaskarPrasad #ChaloBelagavi #COVID-19 #CowTraders #CowVigilantes #DakshinaKannada #Davangere #DharmasthalaFiles #GST #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NominationRally #NRAssemblyCandidate #PalestineUnderAttack #PeoplesPowerConference #PressRelease #Protest #Resolutions #Restore2BMuslimReservation #SDPI #SDPIFormationDay #SDPIKarnataka #TippuSultan sdpi

Recent Posts

  • ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರೇ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಸದನದಲ್ಲಿ ಹೇಳಿಕೆ ನೀಡಿದ್ದೀರಿ, ಯಾವ ರೀತಿಯ ಷಡ್ಯಂತ್ರ, ಷಡ್ಯಂತ್ರ ಮಾಡಿದವರು ಯಾರು ಎಂದು ರಾಜ್ಯದ ಜನತೆಗೆ ಉತ್ತರಿಸಬೇಕಾದ ಜವಾಬ್ದಾರಿ ನಿಮ್ಮ ಮೇಲಿದೆ.

    ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರೇ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಸದನದಲ್ಲಿ ಹೇಳಿಕೆ ನೀಡಿದ್ದೀರಿ, ಯಾವ ರೀತಿಯ ಷಡ್ಯಂತ್ರ, ಷಡ್ಯಂತ್ರ ಮಾಡಿದವರು ಯಾರು ಎಂದು ರಾಜ್ಯದ ಜನತೆಗೆ ಉತ್ತರಿಸಬೇಕಾದ ಜವಾಬ್ದಾರಿ ನಿಮ್ಮ ಮೇಲಿದೆ.

    Aug 18,2025

Contact Us

  • sdpikarnataka@gmail.com
  • 080 4210 9049
  • SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
2968195
Total Visitors
Share On: