Skip to content
  • Home
  • Organization
    • About
    • Ideology
  • Leadership
    • State Working Committee
    • State President
  • Gallery
    • Relief/Rescue Work during COVID-19
    • Siddapura Ward Activities
  • Media
    • Kannada Press Releases
    • English Press Releases
    • Urdu Press Releases
  • Events
  • Contact

ಪತ್ರಿಕಾ ಪ್ರಕಟಣೆ

ಚುನಾವಣಾ ಪೂರ್ವ ತಯಾರಿಗಳ ಬಗ್ಗೆ ಕೊಪ್ಪಳ ಜಿಲ್ಲಾ ಮತ್ತು ವಿಧಾನಸಭಾ ನಾಯಕರ ವಿಶೇಷ ಸಭೆ*

ಗಂಗಾವತಿ:ಜುಲೈ 8:
ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಜಿಲ್ಲಾಧ್ಯಕ್ಷರಾದ ಸಲೀಂ ಮನಿಯಾರ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಖಜಾಂಚಿ ಅಮ್ಜದ್ ಖಾನ್ ರವರ ಸಮ್ಮುಖದಲ್ಲಿ ನಡೆಯಿತು.

ಜಿಲ್ಲಾ, ವಿಧಾನಸಭಾ ಮತ್ತು ವಿವಿಧ ಹಂತದ ಪದಾಧಿಕಾರಿಗಳು, ಪ್ರತಿನಿಧಿಗಳು ಹಾಗೂ ನಾಯಕರು ಮುಂಬರಲಿರುವ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗಳ ಪೂರ್ವ ತಯಾರಿಗಳ ಬಗ್ಗೆ, ವಾರ್ಡ್ ಹಾಗೂ ಬೂತ್ ಮಟ್ಟದ ಸಂಘಟನಾ ಸ್ಥಿತಿಗತಿಯ ಕುರಿತು ವಿಶ್ಲೇಷಣೆ, ಕಾರ್ಯತಂತ್ರಗಳ ವಿವಿಧ ಸಮಿತಿಗಳ ವರದಿಗಳು ಹಾಗೂ ಜವಾಬ್ದಾರಿಗಳ ಹಂಚಿಕೆ ಬಗ್ಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್, “ಪ್ರತಿಯೊಬ್ಬನೂ ಚುನಾವಣಾ ಕಾರ್ಯಗಳತ್ತ ಹೆಚ್ಚು ಕಾಳಜಿಯಿಂದ ನಿರತರಾಗಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ನಮ್ಮ ಮೇಲೆ ಇರುವ ಪ್ರಮುಖ ಜವಾಬ್ದಾರಿ. ಸ್ಥಳೀಯ ಸಂಸ್ಥೆ ಚುನಾವಣೆಯ ವಿಳಂಬವು ಮತ್ತು ಸರ್ಕಾರದ ನಿರ್ಲಕ್ಷ್ಯವೂ ಪ್ರಜಾಪ್ರಭುತ್ವದ ಅಪಮಾನ” ಎಂದು ಅಭಿಪ್ರಾಯಪಟ್ಟರು .
ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, “ಪಕ್ಷವನ್ನು ಬೂತ್ ಮಟ್ಟದ ಬಲಗೊಳಿಸುವುದು ಅವಶ್ಯಕ. ಪ್ರತಿಯೊಬ್ಬ ಕಾರ್ಯಕರ್ತನು ‘ಬೂತ್ ಗೆಲುವು ನನ್ನ ನಿಲುವು’ ಎಂಬ ಘೋಷವಾಕ್ಯದಡಿಯಲ್ಲಿ ತಕ್ಕ ರೀತಿಯಲ್ಲಿ ಕೆಲಸ ಮಾಡಬೇಕು” ಎಂದು ಕರೆ ನೀಡಿದರು.

ಸಭೆಯ ಅಂತಿಮ ಭಾಗದಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ನಾಯಕರು ತಮ್ಮ ಕ್ಷೇತ್ರದ ಸಂಘಟನೆ ಬಲವರ್ಧನೆಗಾಗಿ ತಂತ್ರಮೂಲಕ ಪ್ರಸ್ತಾವನೆಗಳನ್ನು ಮಂಡಿಸಿದರು. ಕ್ಷೇತ್ರವಾರು ಕಾರ್ಯತಂತ್ರ, ಯೋಜಿತ ಚಟುವಟಿಕೆಗಳ ಬಗ್ಗೆ ಆಳವಾದ ಚರ್ಚೆ ನಡೆಸಿ, ಮುಂದಿನ ಹಂತದ ಕಾರ್ಯತೀರ್ಮಾನಗಳನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಯೂಸುಫ್ ಮೋದಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸೈಯದ್ ಶಾಕೀಬ್, ಜಿಲ್ಲಾ ಕಾರ್ಯದರ್ಶಿ ಚಾಂದ್, ಜಿಲ್ಲಾ ಕೋಶಾಧಿಕಾರಿ ಮಹೇಬೂಬ್ ರಜಾ, ಗಂಗಾವತಿ ವಿಧಾನ ಸಭಾ ಅಧ್ಯಕ್ಷರು ಇರ್ಫಾನ್, ಕೊಪ್ಪಳ ವಿಧಾನಸಭಾ ಅಧ್ಯಕ್ಷರು ಸಲೀಮ್ ಖಾದ್ರಿ, ಕನಕಗಿರಿ ವಿಧಾನಸಭಾ ಅಧ್ಯಕ್ಷರು ಅಜ್ಮಿರ್ ಸಿಂಗನಾಳ್,ಕುಷ್ಟಗಿ ವಿಧಾನಸಭಾ ಉಪಾಧ್ಯಕ್ಷರು ಸಲೀಮ್ ಕೆ ಬಿ, ಸಿಂದನೂರ್ ವಿಧಾನಸಭಾ ಅಧ್ಯಕ್ಷರು ಆಸೀಫ್ ಕೆ, ಕಂಪ್ಲಿ ವಿಧಾನಸಭಾ ಅಧ್ಯಕ್ಷರು ಇಮ್ರಾನ್
ಉಪಸ್ಥಿತರಿದ್ದರು.

  • Home
  • Blog
  • ಪತ್ರಿಕಾ ಪ್ರಕಟಣೆ<br><br>ಚುನಾವಣಾ ಪೂರ್ವ ತಯಾರಿಗಳ ಬಗ್ಗೆ ಕೊಪ್ಪಳ ಜಿಲ್ಲಾ ಮತ್ತು ವಿಧಾನಸಭಾ ನಾಯಕರ ವಿಶೇಷ ಸಭೆ*<br><br>ಗಂಗಾವತಿ:ಜುಲೈ 8:<br> ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಜಿಲ್ಲಾಧ್ಯಕ್ಷರಾದ ಸಲೀಂ ಮನಿಯಾರ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಖಜಾಂಚಿ ಅಮ್ಜದ್ ಖಾನ್ ರವರ ಸಮ್ಮುಖದಲ್ಲಿ ನಡೆಯಿತು. <br><br>ಜಿಲ್ಲಾ, ವಿಧಾನಸಭಾ ಮತ್ತು ವಿವಿಧ ಹಂತದ ಪದಾಧಿಕಾರಿಗಳು, ಪ್ರತಿನಿಧಿಗಳು ಹಾಗೂ ನಾಯಕರು ಮುಂಬರಲಿರುವ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗಳ ಪೂರ್ವ ತಯಾರಿಗಳ ಬಗ್ಗೆ, ವಾರ್ಡ್ ಹಾಗೂ ಬೂತ್ ಮಟ್ಟದ ಸಂಘಟನಾ ಸ್ಥಿತಿಗತಿಯ ಕುರಿತು ವಿಶ್ಲೇಷಣೆ, ಕಾರ್ಯತಂತ್ರಗಳ ವಿವಿಧ ಸಮಿತಿಗಳ ವರದಿಗಳು ಹಾಗೂ ಜವಾಬ್ದಾರಿಗಳ ಹಂಚಿಕೆ ಬಗ್ಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. <br><br>ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್, “ಪ್ರತಿಯೊಬ್ಬನೂ ಚುನಾವಣಾ ಕಾರ್ಯಗಳತ್ತ ಹೆಚ್ಚು ಕಾಳಜಿಯಿಂದ ನಿರತರಾಗಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ನಮ್ಮ ಮೇಲೆ ಇರುವ ಪ್ರಮುಖ ಜವಾಬ್ದಾರಿ. ಸ್ಥಳೀಯ ಸಂಸ್ಥೆ ಚುನಾವಣೆಯ ವಿಳಂಬವು ಮತ್ತು ಸರ್ಕಾರದ ನಿರ್ಲಕ್ಷ್ಯವೂ ಪ್ರಜಾಪ್ರಭುತ್ವದ ಅಪಮಾನ” ಎಂದು ಅಭಿಪ್ರಾಯಪಟ್ಟರು .<br> ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, “ಪಕ್ಷವನ್ನು ಬೂತ್ ಮಟ್ಟದ ಬಲಗೊಳಿಸುವುದು ಅವಶ್ಯಕ. ಪ್ರತಿಯೊಬ್ಬ ಕಾರ್ಯಕರ್ತನು ‘ಬೂತ್ ಗೆಲುವು ನನ್ನ ನಿಲುವು’ ಎಂಬ ಘೋಷವಾಕ್ಯದಡಿಯಲ್ಲಿ ತಕ್ಕ ರೀತಿಯಲ್ಲಿ ಕೆಲಸ ಮಾಡಬೇಕು” ಎಂದು ಕರೆ ನೀಡಿದರು.<br><br>ಸಭೆಯ ಅಂತಿಮ ಭಾಗದಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ನಾಯಕರು ತಮ್ಮ ಕ್ಷೇತ್ರದ ಸಂಘಟನೆ ಬಲವರ್ಧನೆಗಾಗಿ ತಂತ್ರಮೂಲಕ ಪ್ರಸ್ತಾವನೆಗಳನ್ನು ಮಂಡಿಸಿದರು. ಕ್ಷೇತ್ರವಾರು ಕಾರ್ಯತಂತ್ರ, ಯೋಜಿತ ಚಟುವಟಿಕೆಗಳ ಬಗ್ಗೆ ಆಳವಾದ ಚರ್ಚೆ ನಡೆಸಿ, ಮುಂದಿನ ಹಂತದ ಕಾರ್ಯತೀರ್ಮಾನಗಳನ್ನು ಕೈಗೊಳ್ಳಲಾಯಿತು. <br>ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಯೂಸುಫ್ ಮೋದಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸೈಯದ್ ಶಾಕೀಬ್, ಜಿಲ್ಲಾ ಕಾರ್ಯದರ್ಶಿ ಚಾಂದ್, ಜಿಲ್ಲಾ ಕೋಶಾಧಿಕಾರಿ ಮಹೇಬೂಬ್ ರಜಾ, ಗಂಗಾವತಿ ವಿಧಾನ ಸಭಾ ಅಧ್ಯಕ್ಷರು ಇರ್ಫಾನ್, ಕೊಪ್ಪಳ ವಿಧಾನಸಭಾ ಅಧ್ಯಕ್ಷರು ಸಲೀಮ್ ಖಾದ್ರಿ, ಕನಕಗಿರಿ ವಿಧಾನಸಭಾ ಅಧ್ಯಕ್ಷರು ಅಜ್ಮಿರ್ ಸಿಂಗನಾಳ್,ಕುಷ್ಟಗಿ ವಿಧಾನಸಭಾ ಉಪಾಧ್ಯಕ್ಷರು ಸಲೀಮ್ ಕೆ ಬಿ, ಸಿಂದನೂರ್ ವಿಧಾನಸಭಾ ಅಧ್ಯಕ್ಷರು ಆಸೀಫ್ ಕೆ, ಕಂಪ್ಲಿ ವಿಧಾನಸಭಾ ಅಧ್ಯಕ್ಷರು ಇಮ್ರಾನ್<br> ಉಪಸ್ಥಿತರಿದ್ದರು.
09
Jul
  • By admin
  • feature, KannadaPressReleases, News, Politics
Post Views: 470
  • Share:
Previous Post

ಗೋರಕ್ಷಣೆ ಅನ್ನೋ ನೆಪದಲ್ಲಿ ಮುಸ್ಲಿಮರು ಮತ್ತು ದಲಿತರನ್ನು ಗುಂಪು ಹತ್ಯೆ ಮಾಡುವ ಸಂಘಪರಿವಾರಕ್ಕೆ, ಭಾರತ ಗೋ ಹತ್ಯೆ ನಡೆಸಿ ಮಾಂಸ ಮಾಡಿ, 2ನೇ ಅತಿ ದೊಡ್ಡ ಬೀಫ್ ರಫ್ತುದಾರ ದೇಶವಾದಾಗ ಏಕೆ ಮೌನ?
₹3.8 ಬಿಲಿಯನ್ ಬೀಫ್ ರಫ್ತು ಮಾಡುವ ಕಂಪನಿಗಳ ಬಹುಪಾಲು ಮೇಲ್ವಾತಿ ಹಿಂದೂಗಳೇ ಮಾಲೀಕರು!

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು SDPI ಕರ್ನಾಟಕ

Next Post

ಪತ್ರಿಕಾ ವರದಿ (Newspaper Coverage):

Leave A Comment

Recent Posts

  • ಎರಡು ದಿನಗಳ ಕಾಲ ನಡೆಯುವ SDPI ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಭೆ ಬೆಂಗಳೂರಿನ ಪಕ್ಷದ ಮುಖ್ಯ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್ ಅವರ ನೇತೃತ್ವದಲ್ಲಿ ಆರಂಭಗೊಂಡಿತು.

    ಎರಡು ದಿನಗಳ ಕಾಲ ನಡೆಯುವ SDPI ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಭೆ ಬೆಂಗಳೂರಿನ ಪಕ್ಷದ ಮುಖ್ಯ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್ ಅವರ ನೇತೃತ್ವದಲ್ಲಿ ಆರಂಭಗೊಂಡಿತು.

    Aug 3,2026
  • ಕಾನೂನಿನ ಮುಂದೆ ಎಲ್ಲರೂ ಸಮಾನರು.

    ಕಾನೂನಿನ ಮುಂದೆ ಎಲ್ಲರೂ ಸಮಾನರು.

    Jul 27,2026
  • ಚುನಾವಣೆ ಸಂದರ್ಭದಲ್ಲಿ ಮಸ್ಕ ಹಾಕಿಕೊಂಡು ಬರುವ ಪಕ್ಷಗಳು ! ಗೆದ್ದನಂತರ ಅನ್ಯಾಯವನ್ನೇ ಎಸಗುತ್ತದೆ. ಕೇಂದ್ರದಲ್ಲಿ BJP ಆಡಳಿತದಲ್ಲಿ SIR ಮೂಲಕ ಮತದಾರರ ಪಟ್ಟಿಯನ್ನು ‘ತಿದ್ದುವ’ ನಾಟಕ ಮಾಡಿದರೆ, ಕರ್ನಾಟಕದಲ್ಲಿ ಕಾಂಗ್ರೆಸ್‌ ‘ಗ್ಯಾರಂಟಿ’ ಯೋಜನೆಗಳನ್ನು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ. ಜನ ಇನ್ನಾದರೂ ಇವರ ಕಪಟತೆಯನ್ನು ಅರ್ಥ ಮಾಡಿಕೊಳ್ಳಬೇಕು.

    ಚುನಾವಣೆ ಸಂದರ್ಭದಲ್ಲಿ ಮಸ್ಕ ಹಾಕಿಕೊಂಡು ಬರುವ ಪಕ್ಷಗಳು ! ಗೆದ್ದನಂತರ ಅನ್ಯಾಯವನ್ನೇ ಎಸಗುತ್ತದೆ. ಕೇಂದ್ರದಲ್ಲಿ BJP ಆಡಳಿತದಲ್ಲಿ SIR ಮೂಲಕ ಮತದಾರರ ಪಟ್ಟಿಯನ್ನು ‘ತಿದ್ದುವ’ ನಾಟಕ ಮಾಡಿದರೆ, ಕರ್ನಾಟಕದಲ್ಲಿ ಕಾಂಗ್ರೆಸ್‌ ‘ಗ್ಯಾರಂಟಿ’ ಯೋಜನೆಗಳನ್ನು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ. ಜನ ಇನ್ನಾದರೂ ಇವರ ಕಪಟತೆಯನ್ನು ಅರ್ಥ ಮಾಡಿಕೊಳ್ಳಬೇಕು.

    Jul 23,2026
  • ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

    ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

    Jul 22,2026
  • ONGCನ CSR ನಿಧಿಗಳು RSS ಸಂಬಂಧಿತ ಸಂಘಟನೆಗಳಿಗೆ ನೀಡಲ್ಪಟ್ಟಿದ್ದು: ಸಾರ್ವಜನಿಕ ಹಣದ ದುರುಪಯೋಗಕ್ಕೆ ತಕ್ಷಣದ ವಿವರಣೆ ಮತ್ತು ಸ್ವತಂತ್ರ ತನಿಖೆಗೆ SDPI ಆಗ್ರಹಿಸುತ್ತದೆ

    ONGCನ CSR ನಿಧಿಗಳು RSS ಸಂಬಂಧಿತ ಸಂಘಟನೆಗಳಿಗೆ ನೀಡಲ್ಪಟ್ಟಿದ್ದು: ಸಾರ್ವಜನಿಕ ಹಣದ ದುರುಪಯೋಗಕ್ಕೆ ತಕ್ಷಣದ ವಿವರಣೆ ಮತ್ತು ಸ್ವತಂತ್ರ ತನಿಖೆಗೆ SDPI ಆಗ್ರಹಿಸುತ್ತದೆ

    Jul 21,2026

Categories

  • englishpressreleases
  • feature
  • KannadaPressReleases
  • News
  • Politics
  • Uncategorized
  • UrduPressReleases

Tags

#2BMuslimReservation #2BReservation #15thFormationDay #17thFormationDay #21stJune #AbdulMajeed #AmbedkarJatha #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #Bengaluru #BJPGovt #BRBhaskarPrasad #ByElection2026 #ChaloBelagavi #ChaloBelgaum #COVID-19 #CowTraders #CowVigilantes #DakshinaKannada #Davangere #DharmasthalaFiles #FreePalestine #GST #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NRAssemblyCandidate #PalestineUnderAttack #PeoplesPowerConference #PressRelease #Protest #Resolutions #SDPI #SDPIFormationDay #SDPIKarnataka #TippuSultan sdpi

Important Links

  • Terms & Conditions
  • Refund & Cancellation Policy
  • Privacy Policy

Recent Posts

  • ಎರಡು ದಿನಗಳ ಕಾಲ ನಡೆಯುವ SDPI ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಭೆ ಬೆಂಗಳೂರಿನ ಪಕ್ಷದ ಮುಖ್ಯ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್ ಅವರ ನೇತೃತ್ವದಲ್ಲಿ ಆರಂಭಗೊಂಡಿತು.

    ಎರಡು ದಿನಗಳ ಕಾಲ ನಡೆಯುವ SDPI ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಭೆ ಬೆಂಗಳೂರಿನ ಪಕ್ಷದ ಮುಖ್ಯ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್ ಅವರ ನೇತೃತ್ವದಲ್ಲಿ ಆರಂಭಗೊಂಡಿತು.

    Aug 3,2026

Contact Us

  • sdpikarnataka@gmail.com
  • 080 4210 9049
  • SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
3866615
Total Visitors