10
Jul

ಪತ್ರಿಕಾ ವರದಿ (Newspaper Coverage):

ಗಂಗಾವತಿ, ಜುಲೈ 8:
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಜಿಲ್ಲಾಸಮಿತಿಯ ವಿಶೇಷ ಸಭೆ ಗಂಗಾವತಿಯಲ್ಲಿ ಜರುಗಿತು. ಈ ಸಭೆಯನ್ನು ಜಿಲ್ಲಾಧ್ಯಕ್ಷರಾದ ಸಲೀಂ ಮನಿಯಾರ್ ರವರು ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಖಜಾಂಚಿ ಅಮ್ಜದ್ ಖಾನ್ ರವರು ಭಾಗವಹಿಸಿದ್ದರು. ವಿವಿಧ ಸಂಘಟನಾ ವಿಷಯಗಳು ಮತ್ತು ಮುಂಬರುವ ಚುನಾವಣಾ ತಯಾರಿ ಕುರಿತು ಮಹತ್ವದ ಚರ್ಚೆಗಳು ನಡೆದವು.

SDPIKarnataka #newspapercoverage #Gangavathi

ಗಂಗಾವತಿ, ಜುಲೈ 8:
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಜಿಲ್ಲಾಸಮಿತಿಯ ವಿಶೇಷ ಸಭೆ ಗಂಗಾವತಿಯಲ್ಲಿ ಜರುಗಿತು. ಈ ಸಭೆಯನ್ನು ಜಿಲ್ಲಾಧ್ಯಕ್ಷರಾದ ಸಲೀಂ ಮನಿಯಾರ್ ರವರು ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಖಜಾಂಚಿ ಅಮ್ಜದ್ ಖಾನ್ ರವರು ಭಾಗವಹಿಸಿದ್ದರು. ವಿವಿಧ ಸಂಘಟನಾ ವಿಷಯಗಳು ಮತ್ತು ಮುಂಬರುವ ಚುನಾವಣಾ ತಯಾರಿ ಕುರಿತು ಮಹತ್ವದ ಚರ್ಚೆಗಳು ನಡೆದವು.

SDPIKarnataka #newspapercoverage #Gangavathi

Previous Post

Leave A Comment