Categories: featureNewsPolitics

ಸಂತಾಪಗಳುಎನ್. ತಿಪ್ಪಣ್ಣವಿಧಾನ ಪರಿಷತ್ತಿನ ಮಾಜಿ ಸಭಾಪತಿವಕೀಲರಾಗಿ ಹಲವು ವರ್ಷ ಕಾರ್ಯ ನಿರ್ವಹಿಸಿ ಸಮಾಜ ಸೇವಕರಾಗಿ ಸಾಕಷ್ಟು ಹೆಸರು ಮಾಡಿದ್ದ ನಂತರ ರಾಜಕೀಯ ಕ್ಷೇತ್ರ ಪ್ರವೇಶಿಸಿ ನಾಲ್ಕು ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ವಿರೋಧ ಪಕ್ಷದ ಉಪ ನಾಯಕರಾಗಿ ಮತ್ತು ಸಭಾಪತಿಯಾಗಿ ಕೆಲಸ ಮಾಡಿದ್ದ. ವಿಧಾನ ಪರಿಷತ್ತಿನ ಮಾಜಿ ಸಭಾಪತಿ, ಅಖಿಲ ಭಾರತ ವಿರಶೈವ ಮಹಾಸಭಾ ರಾಜ್ಯ ಘಟಕದ ಮಾಜಿ ಅಧ್ಯಕ್ಷರೂ ಆದ ಎನ್. ತಿಪ್ಪಣ್ಣ (97) ರವರ ನಿಧನಕ್ಕೆ ನನ್ನ ತೀವ್ರ ಸಂತಾಪಗಳು. ಅವರ ಕುಟುಂಬಕ್ಕೆ ಮತ್ತು ಬಂಧು ಬಾಂಧವರಿಗೆ ಸೃಷ್ಟಿಕರ್ತನು ಸಹನೆಯ ಶಕ್ತಿ ನೀಡಲಿ~ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು SDPI, ಕರ್ನಾಟಕ

Recent Posts

ಸಂತಾಪ

ಸೈಯದ್ ಯಾಸೀನ್ ರಾಯಚೂರು ನಗರದ ಮಾಜಿ ಶಾಸಕ 12.07.2026 ರಾಯಚೂರು ನಗರದ ಮಾಜಿ ಶಾಸಕರಾದ ಸೈಯದ್ ಯಾಸಿನ್ ರವರು ನಿಧನ…

6 days ago