Categories: featureNewsPolitics

ಧರ್ಮಸ್ಥಳ ಪ್ರಕರಣ ರಾಜ್ಯದ ಜನತೆಯ ಪರವಾಗಿ ನಮ್ಮ ಬೇಡಿಕೆಗಳು

  1. SIT ತನಿಖೆಯ ಮೇಲುಸ್ತುವಾರಿ ಹೈಕೋರ್ಟ್ ನ್ಯಾಯಾಧೀಶರಿಂದ ನಡೆಯಬೇಕು
  2. ಈ ಕೇಸ್ ಗೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಬೇಕು
  3. ಈ ಕೇಸನ್ನು ವಿಚಾರಣೆ ನಡೆಸಲು ಫಾಸ್ಟ್‌ ಟ್ರ್ಯಾಕ್ ಕೋರ್ಟ್ (fast track court )ಅನ್ನು ರಚಿಸಬೇಕು
  4. ಎಲ್ಲಾ ಮಹಜರುಗಳನ್ನು ವಿಡಿಯೋ ಮಾಡಬೇಕು
  5. ಮಹಜರಿನ ಸಮಯದಲ್ಲಿ FSL ತಜ್ಞರ ಉಪಸ್ಥಿತಿ ಇರಬೇಕು

SDPIKarnataka #DharmastalaFiles

admin

Recent Posts

ದಾವಣಗೆರೆ ಪಕ್ಷೇತರ ಅಭ್ಯರ್ಥಿಯಿಂದ ಅಫ್ಸರ್ ಕೊಡ್ಲಿಪೇಟೆಗೆ ಬೆಂಬಲ

ಕಾಂಗ್ರೆಸ್ಸಿನ ಹಿರಿಯ ಮುಖ೦ಡರು ದಾವಣಗೆರೆ ಉಪಚುನಾವಣೆಯ ಪಕ್ಷೇತರ ಅಭ್ಯರ್ಥಿಯೂ ಆದ ಎಚ್ ಸುಭಾನ್ ರವರು ಎಸ್ ಡಿ ಪಿ ಐ…

43 minutes ago

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪ ಚುನಾವಣೆ -2026

ABHI NAHI ТОН КАВНІ NAHI SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ರವರ ಚುನಾವಣಾ ಪ್ರಚಾರಾರ್ಥವಾಗಿ ಬೃಹತ್ ర్యాలి ದಿನಾಂಕ…

2 hours ago

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪ ಚುನಾವಣೆ -2026

Abhi Nahi tho kabhi nahiಸ್ವಾಭಿಮಾನಕ್ಕಾಗಿ ಮತ ನೀಡಿ SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಅವರಬೃಹತ್ ಪ್ರಚಾರ ಸಮಾವೇಶ PLACE…

2 days ago

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪಚುನಾವಣೆ

ಬದಲಾಯಿಸಿ ನೋಡಿ ಬದಲಾವಣೆ ಆಗುತ್ತೆ ABHI NAHI TO KABHI NAHI ಗುಲಾಮಗಿರಿಯ ರಾಜಕಾರಣ ಅಳಿಸೋಣ ಭಯ ಬೆದರಿಕೆಗೆ ತಕ್ಕ…

1 week ago