ಅವರ ತ್ಯಾಗಗಳು ಧೈರ್ಯ, ಏಕತೆ ಮತ್ತು ಕರ್ತವ್ಯ ಎಂಬ ಮೌಲ್ಯಗಳನ್ನು ನಮಗೆ ನೆನಪಿಸುತ್ತದೆ.
ಅವರು ಬಲಿದಾನಿಸಿದ ಭಾರತವನ್ನು ನ್ಯಾಯಸಮ್ಮತ, ಶಾಂತಿಯುತ ಹಾಗೂ ಸಮಾನತೆಯ ರಾಷ್ಟ್ರವನ್ನಾಗಿ ರೂಪಿಸಲು ನಾವು ಪ್ರತಿಬದ್ಧರಾಗಿರೋಣ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…