ಭಾರತದ 79ನೇ ಸ್ವಾತಂತ್ರ್ಯ ದಿನದ ಹಾರ್ದಿಕ ಶುಭಾಶಯಗಳು!
“ಫ್ಯಾಶಿಷ್ಟರ ಆಡಳಿತದಿಂದ ದೇಶದ ಸ್ವಾತಂತ್ರ್ಯನಲುಗುತ್ತಿದೆ. ಬಿನ್ನಾಭಿಪ್ರಾಯದ ಧ್ವನಿಗಳ ವಿರುದ್ಧ ಸುಳ್ಳು ಕೇಸುಗಳನ್ನು ದಾಖಲಿಸಿ, ಜೈಲುಗಳಲ್ಲಿ ಬಂಧಿಸುವ ಮೂಲಕ ದಮನಿಸಲಾಗುತ್ತಿದೆ. ಆದರೆ, ನಮ್ಮ ಹಿರಿಯರು ಹೋರಾಡಿ ವಿದೇಶಿಯರ ಕೈಯಿಂದ ಸ್ವಾತಂತ್ರ್ಯವನ್ನು ದೇಶಕ್ಕೆ ನೀಡಿದರೆ, ಈಗ ದೇಶವನ್ನು ಆಳುವವರೇ ಪ್ರಜೆಗಳಿಂದ ಸ್ವಾತಂತ್ರ್ಯವನ್ನು ವಿವಿಧ ಕಾರಣಗಳನ್ನು ನೀಡಿ ಕಸಿದುಕೊಳ್ಳುತ್ತಿದ್ದಾರೆ!
ಈ ಸ್ವಾತಂತ್ರ್ಯ ದಿನದಂದು, ದೇಶದ ಜನತೆ ಒಗ್ಗಟ್ಟಿನಿಂದ ನಮ್ಮ ದೇಶದ ಸ್ವಾತಂತ್ರ್ಯವನ್ನು ರಕ್ಷಿಸುವ ಪಣ ತೊಡೋಣ, ರಾಷ್ಟ್ರವನ್ನು ಉಳಿಸೋಣ. ಜೈಹಿಂದ್!!”
~ಇಬ್ರಾಹಿಂ ಮಜೀದ್ ತುಂಬೆ,
ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ಒಡಿಶಾದ ಕಟಕ್ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…
کے․جی․ ہلّی اور ڈی․جی․ ہلّی مقدمے میں گرفتار دو افراد کوسپریم کورٹ نے ضمانت منظور…
ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ…
عبد الحنان ریاستی نائب صدر - ایس۔ ڈی۔ پی۔ آئی ہے بنگلور، 5 اکتوبر: توانائی…