ಭಾರತದ 79ನೇ ಸ್ವಾತಂತ್ರ್ಯ ದಿನದ ಹಾರ್ದಿಕ ಶುಭಾಶಯಗಳು!
“ಫ್ಯಾಶಿಷ್ಟರ ಆಡಳಿತದಿಂದ ದೇಶದ ಸ್ವಾತಂತ್ರ್ಯನಲುಗುತ್ತಿದೆ. ಬಿನ್ನಾಭಿಪ್ರಾಯದ ಧ್ವನಿಗಳ ವಿರುದ್ಧ ಸುಳ್ಳು ಕೇಸುಗಳನ್ನು ದಾಖಲಿಸಿ, ಜೈಲುಗಳಲ್ಲಿ ಬಂಧಿಸುವ ಮೂಲಕ ದಮನಿಸಲಾಗುತ್ತಿದೆ. ಆದರೆ, ನಮ್ಮ ಹಿರಿಯರು ಹೋರಾಡಿ ವಿದೇಶಿಯರ ಕೈಯಿಂದ ಸ್ವಾತಂತ್ರ್ಯವನ್ನು ದೇಶಕ್ಕೆ ನೀಡಿದರೆ, ಈಗ ದೇಶವನ್ನು ಆಳುವವರೇ ಪ್ರಜೆಗಳಿಂದ ಸ್ವಾತಂತ್ರ್ಯವನ್ನು ವಿವಿಧ ಕಾರಣಗಳನ್ನು ನೀಡಿ ಕಸಿದುಕೊಳ್ಳುತ್ತಿದ್ದಾರೆ!
ಈ ಸ್ವಾತಂತ್ರ್ಯ ದಿನದಂದು, ದೇಶದ ಜನತೆ ಒಗ್ಗಟ್ಟಿನಿಂದ ನಮ್ಮ ದೇಶದ ಸ್ವಾತಂತ್ರ್ಯವನ್ನು ರಕ್ಷಿಸುವ ಪಣ ತೊಡೋಣ, ರಾಷ್ಟ್ರವನ್ನು ಉಳಿಸೋಣ. ಜೈಹಿಂದ್!!”
~ಇಬ್ರಾಹಿಂ ಮಜೀದ್ ತುಂಬೆ,
ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka