Categories: featureNewsPolitics

“ಸ್ವಾತಂತ್ರ್ಯವನ್ನು ರಕ್ಷಿಸೋಣ, ದೇಶವನ್ನು ಉಳಿಸೋಣ”

ಭಾರತದ 79ನೇ ಸ್ವಾತಂತ್ರ್ಯ ದಿನದ ಹಾರ್ದಿಕ ಶುಭಾಶಯಗಳು!

“ಫ್ಯಾಶಿಷ್ಟರ ಆಡಳಿತದಿಂದ ದೇಶದ ಸ್ವಾತಂತ್ರ್ಯನಲುಗುತ್ತಿದೆ. ಬಿನ್ನಾಭಿಪ್ರಾಯದ ಧ್ವನಿಗಳ ವಿರುದ್ಧ ಸುಳ್ಳು ಕೇಸುಗಳನ್ನು ದಾಖಲಿಸಿ, ಜೈಲುಗಳಲ್ಲಿ ಬಂಧಿಸುವ ಮೂಲಕ ದಮನಿಸಲಾಗುತ್ತಿದೆ. ಆದರೆ, ನಮ್ಮ ಹಿರಿಯರು ಹೋರಾಡಿ ವಿದೇಶಿಯರ ಕೈಯಿಂದ ಸ್ವಾತಂತ್ರ್ಯವನ್ನು ದೇಶಕ್ಕೆ ನೀಡಿದರೆ, ಈಗ ದೇಶವನ್ನು ಆಳುವವರೇ ಪ್ರಜೆಗಳಿಂದ ಸ್ವಾತಂತ್ರ್ಯವನ್ನು ವಿವಿಧ ಕಾರಣಗಳನ್ನು ನೀಡಿ ಕಸಿದುಕೊಳ್ಳುತ್ತಿದ್ದಾರೆ!

ಈ ಸ್ವಾತಂತ್ರ್ಯ ದಿನದಂದು, ದೇಶದ ಜನತೆ ಒಗ್ಗಟ್ಟಿನಿಂದ ನಮ್ಮ ದೇಶದ ಸ್ವಾತಂತ್ರ್ಯವನ್ನು ರಕ್ಷಿಸುವ ಪಣ ತೊಡೋಣ, ರಾಷ್ಟ್ರವನ್ನು ಉಳಿಸೋಣ. ಜೈಹಿಂದ್!!”

~ಇಬ್ರಾಹಿಂ ಮಜೀದ್ ತುಂಬೆ,
ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

SDPIKarnataka #happyindependenceday2025 #79thIndependenceDay

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago