ಭಾರತದ 79ನೇ ಸ್ವಾತಂತ್ರ್ಯ ದಿನದ ಹಾರ್ದಿಕ ಶುಭಾಶಯಗಳು!
“ಫ್ಯಾಶಿಷ್ಟರ ಆಡಳಿತದಿಂದ ದೇಶದ ಸ್ವಾತಂತ್ರ್ಯನಲುಗುತ್ತಿದೆ. ಬಿನ್ನಾಭಿಪ್ರಾಯದ ಧ್ವನಿಗಳ ವಿರುದ್ಧ ಸುಳ್ಳು ಕೇಸುಗಳನ್ನು ದಾಖಲಿಸಿ, ಜೈಲುಗಳಲ್ಲಿ ಬಂಧಿಸುವ ಮೂಲಕ ದಮನಿಸಲಾಗುತ್ತಿದೆ. ಆದರೆ, ನಮ್ಮ ಹಿರಿಯರು ಹೋರಾಡಿ ವಿದೇಶಿಯರ ಕೈಯಿಂದ ಸ್ವಾತಂತ್ರ್ಯವನ್ನು ದೇಶಕ್ಕೆ ನೀಡಿದರೆ, ಈಗ ದೇಶವನ್ನು ಆಳುವವರೇ ಪ್ರಜೆಗಳಿಂದ ಸ್ವಾತಂತ್ರ್ಯವನ್ನು ವಿವಿಧ ಕಾರಣಗಳನ್ನು ನೀಡಿ ಕಸಿದುಕೊಳ್ಳುತ್ತಿದ್ದಾರೆ!
ಈ ಸ್ವಾತಂತ್ರ್ಯ ದಿನದಂದು, ದೇಶದ ಜನತೆ ಒಗ್ಗಟ್ಟಿನಿಂದ ನಮ್ಮ ದೇಶದ ಸ್ವಾತಂತ್ರ್ಯವನ್ನು ರಕ್ಷಿಸುವ ಪಣ ತೊಡೋಣ, ರಾಷ್ಟ್ರವನ್ನು ಉಳಿಸೋಣ. ಜೈಹಿಂದ್!!”
~ಇಬ್ರಾಹಿಂ ಮಜೀದ್ ತುಂಬೆ,
ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…