“ಸ್ವಾತಂತ್ರ್ಯವನ್ನು ರಕ್ಷಿಸೋಣ, ದೇಶವನ್ನು ಉಳಿಸೋಣ”
“”ಏಕತೆ – ನ್ಯಾಯ – ಸಹಬಾಳ್ವೆ”
ನಮ್ಮ ಪೂರ್ವಜರ ತ್ಯಾಗ, ಹೋರಾಟ ಮತ್ತು ಬಲಿದಾನದಿಂದ ಲಭಿಸಿದ ಸ್ವಾತಂತ್ರ್ಯವನ್ನು ಗೌರವಿಸುವ ದಿನ.ಇಂದು, ನಾವು ಸ್ವತಂತ್ರ ಭಾರತದ ನಾಳೆಯ ಕನಸುಗಳನ್ನು ಕಟ್ಟುವ ಹೊಣೆಗಾರಿಕೆಯೊಂದಿಗೆ ಸ್ವಾತಂತ್ರ್ಯವನ್ನು ರಕ್ಷಿಸೋಣ, ರಾಷ್ಟ್ರವನ್ನು ಉಳಿಸೋಣ.
ಭಾರತ ನನ್ನ ಹೆಮ್ಮೆ | ಭಾರತ ನನ್ನ ಹೊಣೆ
~ಅಪ್ಸರ್ ಕೊಡ್ಲಿಪೇಟೆ,
ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka