“ಸ್ವಾತಂತ್ರ್ಯವನ್ನು ರಕ್ಷಿಸೋಣ, ದೇಶವನ್ನು ಉಳಿಸೋಣ”
“”ಏಕತೆ – ನ್ಯಾಯ – ಸಹಬಾಳ್ವೆ”
ನಮ್ಮ ಪೂರ್ವಜರ ತ್ಯಾಗ, ಹೋರಾಟ ಮತ್ತು ಬಲಿದಾನದಿಂದ ಲಭಿಸಿದ ಸ್ವಾತಂತ್ರ್ಯವನ್ನು ಗೌರವಿಸುವ ದಿನ.ಇಂದು, ನಾವು ಸ್ವತಂತ್ರ ಭಾರತದ ನಾಳೆಯ ಕನಸುಗಳನ್ನು ಕಟ್ಟುವ ಹೊಣೆಗಾರಿಕೆಯೊಂದಿಗೆ ಸ್ವಾತಂತ್ರ್ಯವನ್ನು ರಕ್ಷಿಸೋಣ, ರಾಷ್ಟ್ರವನ್ನು ಉಳಿಸೋಣ.
ಭಾರತ ನನ್ನ ಹೆಮ್ಮೆ | ಭಾರತ ನನ್ನ ಹೊಣೆ
~ಅಪ್ಸರ್ ಕೊಡ್ಲಿಪೇಟೆ,
ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ 14 April, 2026 ಜನ್ಮ ದಿನಾಚರಣೆ ಪ್ರಯುಕ್ತ ಸಾಮಾಜಿಕ ನ್ಯಾಯ ದಿನಾಚರಣೆ SOCIAL JUSTICE…
SDPIKarnataka #PressConference
داؤ انگیری کے ضمنی انتخاب کے تناظر میں کانگریس پارٹی کی جانب سے اپنے ہی…
Davanagere by-election ke tanazur mein Congress party ki taraf se apne hi baghi leaders par…
In the context of the Davanagere by-election, the Congress party's allegation that its own rebel…
ದಾವಣಗೆರೆ ಉಪಚುನಾವಣೆಯ ಹಿನ್ನೆಲೆದಲ್ಲಿ ಕಾಂಗ್ರೆಸ್ ಪಕ್ಷವು ತನ್ನದೇ ಪಕ್ಷದ ಬಂಡಾಯ ನಾಯಕರ ಮೇಲೆ SDPI ಹಣಕಾಸು ಸಹಾಯ ಪಡೆದಿದ್ದಾರೆ ಎಂಬ…