“ಸ್ವಾತಂತ್ರ್ಯವನ್ನು ರಕ್ಷಿಸೋಣ, ದೇಶವನ್ನು ಉಳಿಸೋಣ”
ಈ ಮಹಾನ್ ದಿನದ ಸಂದರ್ಭದಲ್ಲಿ, ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ದೇಶಪ್ರೇಮವನ್ನು ಗೌರವದಿಂದ ನೆನಪಿಸೋಣ. ಅವರ ಕನಸುಗಳ ಭಾರತವನ್ನು ನಿರ್ಮಿಸುವ ಸಂಕಲ್ಪದೊಂದಿಗೆ, ನ್ಯಾಯ, ಸಮಾನತೆ, ಏಕತೆ ಮತ್ತು ಪ್ರಗತಿಯ ದಾರಿಯಲ್ಲಿ ಸಾಗೋಣ. ಸ್ವಾತಂತ್ರ್ಯವನ್ನು ರಕ್ಷಿಸೋಣ, ರಾಷ್ಟ್ರವನ್ನು ಉಳಿಸೋಣ –
Let’s Protect the Freedom, Save the Nation.
~ರಮಜಾನ ಕಡಿವಾಲ,
ರಾಜ್ಯ ಕಾರ್ಯದರ್ಶಿ, SDPI Karnataka
Announcement AYESHA SHABBIR 25/02/26, WEDNESDAY @1:30 Pm ZOHAR Namaz @MASJID-E-UQBA Saraipalya, THANISANDRA, BANGALORE Scan for…
We are deeply saddened by the demise of AYESHA MADAM SWC Member and WIM State…
ಭಾರತದ ಸ್ವಾಭಿಮಾನದ ಸಂಕೇತವಾಗಿ, ಬ್ರಿಟಿಷರ ದಮನಕ್ಕೆ ತಲೆಬಾಗದೆ ಹೋರಾಡಿದ ಧೈರ್ಯಶಾಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುಣ್ಯತಿಥಿಯಂದು ಅವರ…
~ರಮಜಾನ ಕಡಿವಾಲ,ರಾಜ್ಯ ಕಾರ್ಯದರ್ಶಿ SDPIKarnataka #Bagalkot