“ಸ್ವಾತಂತ್ರ್ಯವನ್ನು ರಕ್ಷಿಸೋಣ, ದೇಶವನ್ನು ಉಳಿಸೋಣ”
ಈ ಮಹಾನ್ ದಿನದ ಸಂದರ್ಭದಲ್ಲಿ, ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ದೇಶಪ್ರೇಮವನ್ನು ಗೌರವದಿಂದ ನೆನಪಿಸೋಣ. ಅವರ ಕನಸುಗಳ ಭಾರತವನ್ನು ನಿರ್ಮಿಸುವ ಸಂಕಲ್ಪದೊಂದಿಗೆ, ನ್ಯಾಯ, ಸಮಾನತೆ, ಏಕತೆ ಮತ್ತು ಪ್ರಗತಿಯ ದಾರಿಯಲ್ಲಿ ಸಾಗೋಣ. ಸ್ವಾತಂತ್ರ್ಯವನ್ನು ರಕ್ಷಿಸೋಣ, ರಾಷ್ಟ್ರವನ್ನು ಉಳಿಸೋಣ –
Let’s Protect the Freedom, Save the Nation.
~ರಮಜಾನ ಕಡಿವಾಲ,
ರಾಜ್ಯ ಕಾರ್ಯದರ್ಶಿ, SDPI Karnataka
ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ 14 April, 2026 ಜನ್ಮ ದಿನಾಚರಣೆ ಪ್ರಯುಕ್ತ ಸಾಮಾಜಿಕ ನ್ಯಾಯ ದಿನಾಚರಣೆ SOCIAL JUSTICE…
SDPIKarnataka #PressConference
داؤ انگیری کے ضمنی انتخاب کے تناظر میں کانگریس پارٹی کی جانب سے اپنے ہی…
Davanagere by-election ke tanazur mein Congress party ki taraf se apne hi baghi leaders par…
In the context of the Davanagere by-election, the Congress party's allegation that its own rebel…
ದಾವಣಗೆರೆ ಉಪಚುನಾವಣೆಯ ಹಿನ್ನೆಲೆದಲ್ಲಿ ಕಾಂಗ್ರೆಸ್ ಪಕ್ಷವು ತನ್ನದೇ ಪಕ್ಷದ ಬಂಡಾಯ ನಾಯಕರ ಮೇಲೆ SDPI ಹಣಕಾಸು ಸಹಾಯ ಪಡೆದಿದ್ದಾರೆ ಎಂಬ…