“ಸ್ವಾತಂತ್ರ್ಯವನ್ನು ರಕ್ಷಿಸೋಣ, ದೇಶವನ್ನು ಉಳಿಸೋಣ”
ಸ್ವಾತಂತ್ರ್ಯವು ತ್ಯಾಗದ ಫಲ, ಅದನ್ನು ಕಾಪಾಡುವುದು ನಮ್ಮ ಕರ್ತವ್ಯ,ಹಸಿವು ಮತ್ತು ಭಯದಿಂದ ಮುಕ್ತ ರಾಷ್ಟ್ರ, ನಮ್ಮ ಕನಸು, ನಮ್ಮ ಗುರಿ. ನಮ್ಮ ಸ್ವಾತಂತ್ರ್ಯ, ನಮ್ಮ ಭವಿಷ್ಯ, ಅದನ್ನು ಯಾರೂ ಕಸಿಯಬಾರದು,ಸಮಾನತೆ ಮತ್ತು ಸಹೋದರತ್ವದ, ಭಾರತವನ್ನು ಕಟ್ಟೋಣ.
~ಅಂಗಡಿ ಚಂದ್ರು,
ಕಾರ್ಯದರ್ಶಿ, SDPI ಕರ್ನಾಟಕ
SDPIKarnataka #happyindependenceday2025 #79thIndependenceDay #Mangalore
ಹಾರ್ದಿಕ ಸ್ವಾಗತ ಬಯಸುವ ~ಅನ್ವರ್ ಸಾದತ್ ಎಸ್,ಜಿಲ್ಲಾಧ್ಯಕ್ಷರು SDPI ಮಂಗಳೂರು ಗ್ರಾಮಾಂತರ ಜಿಲ್ಲೆ
INDEPENDENCE DAY CELEBRATION 15.08.2025 | ಮಧ್ಯಾನ : 3:00 | ಡೈಮಂಡ್ ಹಾಲ್ ಹತ್ತಿರ ರೈಲ್ವೆ ಸ್ಟೇಷನ್ ರೋಡ್…
Let's Protect the Freedom, Save the Nation آئیے آزادی کی حفاظت کرین ملک کو بچائیں…
Let's Protect The Freedom, Save The Nation "Let us remember the sacrifices that brought us…
"ಸ್ವಾತಂತ್ರ್ಯವನ್ನು ರಕ್ಷಿಸೋಣ, ದೇಶವನ್ನು ಉಳಿಸೋಣ" ಈ ಸ್ವಾತಂತ್ರ್ಯ ದಿನದಂದು, ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ಸತ್ಯವನ್ನು ಮಾತನಾಡಲು ಧೈರ್ಯ ಮಾಡಿದ…