Categories: featureNewsPolitics

79 ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು

“ಸ್ವಾತಂತ್ರ್ಯವನ್ನು ರಕ್ಷಿಸೋಣ, ದೇಶವನ್ನು ಉಳಿಸೋಣ”

ರಾಷ್ಟ್ರದ ಏಕತೆ ನಮ್ಮ ಬಲ, ಸ್ವಾತಂತ್ರ್ಯ ನಮ್ಮ ಹೆಮ್ಮೆ, ನ್ಯಾಯ ಮತ್ತು ಸಮಾನತೆ ನಮ್ಮ ಹಕ್ಕು, ಅದನ್ನು ಉಳಿಸೋಣ ಬಲಪಡಿಸೋಣ. ಸ್ವಾತಂತ್ರ್ಯವನ್ನು ಕಾಪಾಡಿ ಅನ್ಯಾಯವನ್ನು ಎದುರಿಸಿ ಹಸಿವು-ಭಯಗಳಿಲ್ಲದ ಭಾರತವನ್ನು ಒಟ್ಟಾಗಿ ನಿರ್ಮಿಸೋಣ. ನಮ್ಮ ಸ್ವಾತಂತ್ರ್ಯನಮ್ಮ ಭವಿಷ್ಯ ಅದನ್ನು ಯಾರೂ ಕಸಿಯಬಾರದು, ಸಮಾನತೆ ಮತ್ತು ಸಹೋದರತ್ವದ ಭಾರತವನ್ನು ಕಟ್ಟೋಣ.

~ರಿಯಾಜ್ ಕಡಂಬು,
ಕಾರ್ಯದರ್ಶಿ, SDPI ಕರ್ನಾಟಕ

SDPIKarnataka #happyindependenceday2025 #79thIndependenceDay

admin

Recent Posts

ಜನರಿಗೆ ಅಧಿಕಾರ, ಎಸ್‌.ಡಿ.ಪಿ.ಐ ಸಾರಥ್ಯಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಗೆನೂತನವಾಗಿ ಆಯ್ಕೆಯಾದ ನಾಯಕರ

ಅಭಿನಂದನಾ ರ್ಯಾಲಿ ಮತ್ತು ಸಮಾವೇಶ 21 ಜನವರಿ 2026 ರ್ಯಾಲಿ: ಸಂಜೆ 04:00 | ಅಂಬೇಡ್ಕ‌ರ್ (ಜ್ಯೋತಿ) ವೃತ್ತದಿಂದ ಪುರಭವನದ…

6 hours ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾರಾಮದುರ್ಗ ವಿಧಾನಸಭಾ ಸಮಿತಿ, ಬೆಳಗಾವಿ

SIR ಮೂಲಕ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ - ಅಬ್ರಾರ್ 12.01.2026 ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಸೋಶಿಯಲ್…

6 hours ago

10.01.2026

ಈ ನಾಡು ಕಂಡ ಖ್ಯಾತ ಇಸ್ಲಾಮಿಕ್ ವಿದ್ವಾಂಸ, ಕರ್ನಾಟಕ ಅಮೀರೆ ಶರೀಯತ್ ಮತ್ತು ಸಬಿವುಲ್ ರಷಾದ್ ಅರೇಬಿಕ್ ಕಾಲೇಜು, ನಾಗವಾರ…

6 hours ago

Condolence

The passing away of Ameer-e-Shariat of Karnataka, the respected religious and social leader Maulana Sageer…

13 hours ago

انتقال پر ملال

امیر شریعت کرناٹک، معروف دینی و سماجی رہنما مولانا صغیر احمد صاحب کے بنگلورو میں…

13 hours ago

Condolence

Deeply saddened by the passing of Ameer-e-Shariat Maulana Sageer Ahmed Sahib Principal of Sabee-ul-Rashad Arabic…

14 hours ago