“ಸ್ವಾತಂತ್ರ್ಯವನ್ನು ರಕ್ಷಿಸೋಣ, ದೇಶವನ್ನು ಉಳಿಸೋಣ”
ರಾಷ್ಟ್ರದ ಏಕತೆ ನಮ್ಮ ಬಲ, ಸ್ವಾತಂತ್ರ್ಯ ನಮ್ಮ ಹೆಮ್ಮೆ, ನ್ಯಾಯ ಮತ್ತು ಸಮಾನತೆ ನಮ್ಮ ಹಕ್ಕು, ಅದನ್ನು ಉಳಿಸೋಣ ಬಲಪಡಿಸೋಣ. ಸ್ವಾತಂತ್ರ್ಯವನ್ನು ಕಾಪಾಡಿ ಅನ್ಯಾಯವನ್ನು ಎದುರಿಸಿ ಹಸಿವು-ಭಯಗಳಿಲ್ಲದ ಭಾರತವನ್ನು ಒಟ್ಟಾಗಿ ನಿರ್ಮಿಸೋಣ. ನಮ್ಮ ಸ್ವಾತಂತ್ರ್ಯನಮ್ಮ ಭವಿಷ್ಯ ಅದನ್ನು ಯಾರೂ ಕಸಿಯಬಾರದು, ಸಮಾನತೆ ಮತ್ತು ಸಹೋದರತ್ವದ ಭಾರತವನ್ನು ಕಟ್ಟೋಣ.
~ರಿಯಾಜ್ ಕಡಂಬು,
ಕಾರ್ಯದರ್ಶಿ, SDPI ಕರ್ನಾಟಕ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…