“ಸ್ವಾತಂತ್ರ್ಯವನ್ನು ರಕ್ಷಿಸೋಣ, ದೇಶವನ್ನು ಉಳಿಸೋಣ”
ರಾಷ್ಟ್ರದ ಏಕತೆ ನಮ್ಮ ಬಲ, ಸ್ವಾತಂತ್ರ್ಯ ನಮ್ಮ ಹೆಮ್ಮೆ, ನ್ಯಾಯ ಮತ್ತು ಸಮಾನತೆ ನಮ್ಮ ಹಕ್ಕು, ಅದನ್ನು ಉಳಿಸೋಣ ಬಲಪಡಿಸೋಣ. ಸ್ವಾತಂತ್ರ್ಯವನ್ನು ಕಾಪಾಡಿ ಅನ್ಯಾಯವನ್ನು ಎದುರಿಸಿ ಹಸಿವು-ಭಯಗಳಿಲ್ಲದ ಭಾರತವನ್ನು ಒಟ್ಟಾಗಿ ನಿರ್ಮಿಸೋಣ. ನಮ್ಮ ಸ್ವಾತಂತ್ರ್ಯನಮ್ಮ ಭವಿಷ್ಯ ಅದನ್ನು ಯಾರೂ ಕಸಿಯಬಾರದು, ಸಮಾನತೆ ಮತ್ತು ಸಹೋದರತ್ವದ ಭಾರತವನ್ನು ಕಟ್ಟೋಣ.
~ರಿಯಾಜ್ ಕಡಂಬು,
ಕಾರ್ಯದರ್ಶಿ, SDPI ಕರ್ನಾಟಕ
SDPIKarnataka #Gadag #LeadersConclave
ಲೀಡರ್ಸ್ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…
ಲೀಡರ್ಸ್ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…
ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…