Categories: featureNewsPolitics

SDPI ಹಮ್ಮಿಕೊಂಡ ಎರಡನೇ ಹಂತದ ಜನಗಣತಿ (ಜಾತಿ ಗಣತಿ) ಗೊಂದಲಗಳು ಮತ್ತು ನಿವಾರಣೆ ಕುರಿತ ದುಂಡು ಮೇಜಿನ ಸಭೆ ಬೆಂಗಳೂರಿನ ಹಝ್ರತ್ ಹಮೀದ್ ಷಾ ಕಾಂಪ್ಲೇಕ್ಸ್ ನ ಉರ್ದು ಹಾಲ್ ನಲ್ಲಿ ನಡೆಯುತ್ತಿದ್ದೂ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ಪ್ರಾಸ್ತವಿಕ ಮಾತಿನೊಂದೊಂದಿಗೆ ಸಭೆಗೆ ಚಾಲನೆ ನೀಡಿದರು. ವಿವಿಧ ಸಂಘಟನೆಗಳ, ಪಕ್ಷಗಳ ನಾಯಕರು, ನಿವೃತ್ತ KAS ಅಧಿಕಾರಿಗಳು, ವಿವಿಧ ಸರ್ಕಾರಿ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಅಧಿಕಾರಿಗಳು, ಹೈಕೋರ್ಟ್ ವಕೀಲರು, ಚಿಂತಕರು, ಜರ್ನಲಿಸ್ಟ್ ಗಳು, ಶಿಕ್ಷಕರು, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿ ಕೊಂಡಿರುವ ಪ್ರಮುಖರು ಭಾಗವಹಿಸಿ ಚರ್ಚೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago