Categories: featureNewsPolitics

SDPI ಹಮ್ಮಿಕೊಂಡ ಎರಡನೇ ಹಂತದ ಜನಗಣತಿ (ಜಾತಿ ಗಣತಿ) ಗೊಂದಲಗಳು ಮತ್ತು ನಿವಾರಣೆ ಕುರಿತ ದುಂಡು ಮೇಜಿನ ಸಭೆ ಬೆಂಗಳೂರಿನ ಹಝ್ರತ್ ಹಮೀದ್ ಷಾ ಕಾಂಪ್ಲೇಕ್ಸ್ ನ ಉರ್ದು ಹಾಲ್ ನಲ್ಲಿ ನಡೆಯುತ್ತಿದ್ದೂ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ಪ್ರಾಸ್ತವಿಕ ಮಾತಿನೊಂದೊಂದಿಗೆ ಸಭೆಗೆ ಚಾಲನೆ ನೀಡಿದರು. ವಿವಿಧ ಸಂಘಟನೆಗಳ, ಪಕ್ಷಗಳ ನಾಯಕರು, ನಿವೃತ್ತ KAS ಅಧಿಕಾರಿಗಳು, ವಿವಿಧ ಸರ್ಕಾರಿ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಅಧಿಕಾರಿಗಳು, ಹೈಕೋರ್ಟ್ ವಕೀಲರು, ಚಿಂತಕರು, ಜರ್ನಲಿಸ್ಟ್ ಗಳು, ಶಿಕ್ಷಕರು, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿ ಕೊಂಡಿರುವ ಪ್ರಮುಖರು ಭಾಗವಹಿಸಿ ಚರ್ಚೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago