Categories: featureNewsPolitics

ಗೌರಿ ಲಂಕೇಶ್

ಹುತಾತ್ಮ ದಿನ

ಫ್ಯಾಶಿಸಂ ವಿರುದ್ಧ ನಿರ್ಭೀತಿಯಿಂದ ಹೋರಾಡಿದ ಗೌರಿ ಲಂಕೇಶ್ ಅವರನ್ನು ಫ್ಯಾಶಿಸ್ಟರು ಗುಂಡಿಟ್ಟು ಕೊಂದರೂ, ಅವರ ತತ್ವಗಳನ್ನು ಕೊಂದು ಹಾಕಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಗೌರಿಯ ಹುತಾತ್ಮತೆಯಿಂದ ಸಾವಿರಾರು ಗೌರಿಗಳು ಹುಟ್ಟುತ್ತಾರೆ ಮತ್ತು ಫ್ಯಾಶಿಸಮ್ ವಿರುದ್ಧದ ಹೋರಾಟಗಳು ಇನ್ನಷ್ಟು ಜ್ವಲಿಸುತ್ತದೆ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

GauriLankesh #SDPIKarnataka

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago