ಹುತಾತ್ಮ ದಿನ
ಫ್ಯಾಶಿಸಂ ವಿರುದ್ಧ ನಿರ್ಭೀತಿಯಿಂದ ಹೋರಾಡಿದ ಗೌರಿ ಲಂಕೇಶ್ ಅವರನ್ನು ಫ್ಯಾಶಿಸ್ಟರು ಗುಂಡಿಟ್ಟು ಕೊಂದರೂ, ಅವರ ತತ್ವಗಳನ್ನು ಕೊಂದು ಹಾಕಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಗೌರಿಯ ಹುತಾತ್ಮತೆಯಿಂದ ಸಾವಿರಾರು ಗೌರಿಗಳು ಹುಟ್ಟುತ್ತಾರೆ ಮತ್ತು ಫ್ಯಾಶಿಸಮ್ ವಿರುದ್ಧದ ಹೋರಾಟಗಳು ಇನ್ನಷ್ಟು ಜ್ವಲಿಸುತ್ತದೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka