Categories: featureNewsPolitics

ಮಾನ್ಯ ಮುಖ್ಯಮಂತ್ರಿ Siddaramaiah ರವರೇ, ದಕ್ಷಿಣ ಕನ್ನಡದ ಪೊಲೀಸರು ಯಾರ ಆದೇಶದಂತೆ ಕೆಲಸ ಮಾಡುತ್ತಿದ್ದಾರೆ? ಕಾನೂನು ಬದ್ದವಾಗಿ ಎಲ್ಲಾ ದಾಖಲಾತಿಯನ್ನು ಹೊಂದಿರುವ ಇಸ್ಲಾಮಿಕ್ ಎಜುಕೇಶನ್‌ ಟ್ರಸ್ಟ್‌ ಅದೀನದಲ್ಲಿರುವ ಮಸ್ಜಿದ್ ಅಲ್ ಮರ್ಯಮ್ ಬಂಟ್ವಾಳ ತಾಲೂಕಿನ ಅಡ್ಡರು ಸಮೀಪದ ಪುಂಚಮೆ ಯಲ್ಲಿ ಅಜಾನ್ ಕರೆಗೆ ಪೊಲೀಸ್ ಇಲಾಖೆ ಯು 2 ವರ್ಷದ ಪರವಾನಿಗೆಯನ್ನು ನೀಡಿತ್ತು. ಈ ನ್ಯಾಯಬದ್ದ ಪರವಾನಿಗೆಯನ್ನು ರದ್ದು ಪಡಿಸಲು ಹಿಂದೂ ಜಾಗರಣೆ ವೇದಿಕೆ ಬಂಟ್ವಾಳ ಮತ್ತು ಯೋಗೀಶ್ ಪುಂಚಮೆ ಎಂಬಾತ ಪೊಳಲಿ ಪಂಚಾಯತ್ ಹಾಗೂ ಪೊಲೀಸರಿಗೆ ದೂರು ನೀಡಿದ್ದರು.ಈ ದೂರಿನ ಅದಾರದಲ್ಲಿ ಹಿಂದುತ್ವ ಸಂಘಟನೆಯ ಒತ್ತಡಕ್ಕೆ ಮಣಿದ ಪೊಲೀಸರು ಧ್ವನಿವರ್ಧಕ ಪರವಾನಿಗೆ ರದ್ದತಿ ಮಾಡಿ, ಧ್ವನಿವರ್ಧಕವನ್ನು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆಯಾ ಅಥವಾ ಆರ್ ಎಸ್ ಎಸ್ ಸರ್ಕಾರ ಇದೇಯಾ?

ಮಾನ್ಯ ಡಿ.ಜಿ.ಪಿ ರವರೇ, ತಕ್ಷಣ ಮಧ್ಯ ಪ್ರವೇಶಿಸಿ, ಧ್ವನಿವರ್ಧಕ ಪರವಾನಿಗೆಯನ್ನು ನೀಡಬೇಕಾಗಿ ಆಗ್ರಹಿಸುತ್ತೇನೆ.

~ಅಬ್ದುಲ್ ಮಜೀದ್‌,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

admin

Recent Posts

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

2 hours ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 weeks ago