ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಬಂಧಿತರಾದ ಇಬ್ಬರಿಗೆ ಸರ್ವೋಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ
ಇದು ನ್ಯಾಯ ಮತ್ತು ಸತ್ಯದ ಗೆಲುವಾಗಿದೆ
ಈ ಕಾನೂನು ಹೋರಾಟದಲ್ಲಿ ಸಹಕರಿಸಿದ ಎಲ್ಲರಿಗೂ ಎಸ್ಡಿಪಿಐ ಧನ್ಯವಾದಗಳನ್ನು ಸಲ್ಲಿಸುತ್ತದೆ.
ಅನ್ಯಾಯ ಅದೆಷ್ಟು ಪ್ರಭಾವಶಾಲಿಯಾದರು ಅಂತಿಮ ಗೆಲುವು ನ್ಯಾಯದ ಪರವಾಗಿರುತ್ತದೆ
~ಅಬ್ದುಲ್ ಹನ್ನಾನ್
ರಾಜ್ಯ ಉಪಾಧ್ಯಕ್ಷರು
SDPI ಕರ್ನಾಟಕ
–
ಭಾರತದ ಸ್ವಾಭಿಮಾನದ ಸಂಕೇತವಾಗಿ, ಬ್ರಿಟಿಷರ ದಮನಕ್ಕೆ ತಲೆಬಾಗದೆ ಹೋರಾಡಿದ ಧೈರ್ಯಶಾಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುಣ್ಯತಿಥಿಯಂದು ಅವರ…
~ರಮಜಾನ ಕಡಿವಾಲ,ರಾಜ್ಯ ಕಾರ್ಯದರ್ಶಿ SDPIKarnataka #Bagalkot
ಈ ಸಂಪೂರ್ಣ ಅವಧಿಯಲ್ಲಿ ಒಗ್ಗಟ್ಟಿನೊಂದಿಗೆ ನನ್ನ ಜೊತೆ ನಿಂತ ಎಲ್ಲಾ ಸಹೋದರರು ಮತ್ತು ಸಹೋದರಿಯರಿಗೆ ನಾನು ಆಭಾರಿಯಾಗಿದ್ದೇನೆ. ಪಕ್ಷದ ಕಾರ್ಯಕರ್ತರು,…
Ramadan is a month of discipline, sacrifice, justice, and compassion. May this sacred month strengthen…