Categories: featureNewsPolitics

ನ್ಯಾಯದ ಜಯ

ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಬಂಧಿತರಾದ ಇಬ್ಬರಿಗೆ ಸರ್ವೋಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ

ಇದು ನ್ಯಾಯ ಮತ್ತು ಸತ್ಯದ ಗೆಲುವಾಗಿದೆ
ಈ ಕಾನೂನು ಹೋರಾಟದಲ್ಲಿ ಸಹಕರಿಸಿದ ಎಲ್ಲರಿಗೂ ಎಸ್‌ಡಿಪಿಐ ಧನ್ಯವಾದಗಳನ್ನು ಸಲ್ಲಿಸುತ್ತದೆ.

ಅನ್ಯಾಯ ಅದೆಷ್ಟು ಪ್ರಭಾವಶಾಲಿಯಾದರು ಅಂತಿಮ ಗೆಲುವು ನ್ಯಾಯದ ಪರವಾಗಿರುತ್ತದೆ

ನ್ಯಾಯ ಮತ್ತು ಸತ್ಯದ ವಿಜಯ #KGHalli #DJHalli #SDPI #JusticePrevails #InsaafKiJeet

~ಅಬ್ದುಲ್ ಹನ್ನಾನ್
ರಾಜ್ಯ ಉಪಾಧ್ಯಕ್ಷರು
SDPI ಕರ್ನಾಟಕ

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago