Categories: featureNewsPolitics

ಮಾನ್ಯ @CMofKarnataka@siddaramaiah ನವರೇ, ಇದೆಂತಹ ಸರ್ವಾಧಿಕಾರಿ ರಾಜ್ಯ ಸರ್ಕಾರ, ಮೋದಿ ಯೋಗಿ ಸರ್ಕಾರಕ್ಕೂ ಮೀರಿದ ಸರ್ವಾಧಿಕಾರ.ರಾಜ್ಯದಲ್ಲಿ ಜೈ ಶ್ರೀ ರಾಮ್, ಜೈ ಹನುಮಾನ್ ಫ್ಲಾಗ್, ಸ್ಟಿಕರ್, ಪೋಸ್ಟರ್ ಹಾಕಬಹುದು ಆದರೆ ಐ ಲವ್ ಮಹಮ್ಮದ್ ಯಾಕೆ ಹಾಕಬಾರದು? ನಮಗೆ ಮುಖ್ಯಮಂತ್ರಿಗಳ ಸ್ಪಷ್ಟನೆ ಬೇಕು. ಇದು ರಾಜ್ಯದ ಒಂದು ಕೋಟಿ ಮುಸಲ್ಮಾನರಿಗೆ ಮಾಡಿರುವ ಅನ್ಯಾಯ ಮತ್ತು ಅವಮಾನ.

Recent Posts

“ಅನ್ಯಾಯದ ವಿರುದ್ಧ ಎದ್ದ ಸ್ವರವೇ ಸ್ವಾತಂತ್ರ್ಯದ ಬೀಜವಾಗುತ್ತದೆ.”

ಭಾರತದ ಸ್ವಾಭಿಮಾನದ ಸಂಕೇತವಾಗಿ, ಬ್ರಿಟಿಷರ ದಮನಕ್ಕೆ ತಲೆಬಾಗದೆ ಹೋರಾಡಿದ ಧೈರ್ಯಶಾಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುಣ್ಯತಿಥಿಯಂದು ಅವರ…

18 hours ago

RAMADAN MUBARAK

Ramadan is a month of discipline, sacrifice, justice, and compassion. May this sacred month strengthen…

3 days ago