Categories: featureNewsPolitics

ಮಾನ್ಯ @CMofKarnataka@siddaramaiah ನವರೇ, ಇದೆಂತಹ ಸರ್ವಾಧಿಕಾರಿ ರಾಜ್ಯ ಸರ್ಕಾರ, ಮೋದಿ ಯೋಗಿ ಸರ್ಕಾರಕ್ಕೂ ಮೀರಿದ ಸರ್ವಾಧಿಕಾರ.ರಾಜ್ಯದಲ್ಲಿ ಜೈ ಶ್ರೀ ರಾಮ್, ಜೈ ಹನುಮಾನ್ ಫ್ಲಾಗ್, ಸ್ಟಿಕರ್, ಪೋಸ್ಟರ್ ಹಾಕಬಹುದು ಆದರೆ ಐ ಲವ್ ಮಹಮ್ಮದ್ ಯಾಕೆ ಹಾಕಬಾರದು? ನಮಗೆ ಮುಖ್ಯಮಂತ್ರಿಗಳ ಸ್ಪಷ್ಟನೆ ಬೇಕು. ಇದು ರಾಜ್ಯದ ಒಂದು ಕೋಟಿ ಮುಸಲ್ಮಾನರಿಗೆ ಮಾಡಿರುವ ಅನ್ಯಾಯ ಮತ್ತು ಅವಮಾನ.

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago