Categories: featureNewsPolitics

ಕರ್ನಾಟಕ ರಾಜ್ಯ ಸರ್ಕಾರದ ಒಬ್ಬ ಮಂತ್ರಿಗೇ ಆರ್ ಎಸ್ ಎಸ್ ಕಾರ್ಯಕರ್ತರಿಂದ ಈ ರೀತಿಯ ಬೆದರಿಕೆ ಕರೆಗಳು ಬರುತ್ತಿದ್ದರೆ ಜನಸಾಮಾನ್ಯರ ಪಾಡೇನು? @RSSorg ಒಂದು ಭಯೋತ್ಪಾದಕ ಸಂಘಟನೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ. ರಾಜ್ಯದಲ್ಲಿ ಗೃಹ ಇಲಾಖೆ ಅಂತ ಒಂದು ಇಲಾಖೆ ಇದ್ದರೆ ಈ ಬಗ್ಗೆ ಗಂಭೀರವಾಗಿ ಕಾನೂನು ಕ್ರಮ ಕೈಗೊಳ್ಳಿ

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI, ಕರ್ನಾಟಕ

WeStandWithPriyankKharge

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago