ಹೈದರಾಬಾದ್ ಬೆಂಗಳೂರು ಹೆದ್ದಾರಿಯಲ್ಲಿ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ಬಸ್ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಕೋಟೆ ಬಳಿ ಬೆಂಕಿಗಾಹುತಿಯಾಗಿ, ಮಕ್ಕಳನ್ನು ಒಳಗೊಂಡು 20 ಜನರು ವಿಧಿಯಾಟದ ಮುಂದೆ ಶರಣಾಗಿ ಸಾವನ್ನಪ್ಪಿದ್ದಾರೆ ಎಂಬ ದುಃಖದ ಸುದ್ದಿ ಕೇಳಿ ಹೃದಯ ಕಲುಕಿದೆ. ಮೃತರ ಕುಟುಂಬಗಳಿಗೆ ನನ್ನ ಹೃತ್ತೂರ್ವಕ ಸಂತಾಪವನ್ನು ತಿಳಿಸುತ್ತೇನೆ.

ಸೃಷ್ಟಿಕರ್ತನು ಮೃತರ ಕುಟುಂಬಗಳಿಗೆ ತಮ್ಮ ಪ್ರಿಯವರನ್ನು ಕಳೆದುಕೊಂಡ ನೋವನ್ನು ತಾಳುವ ಶಕ್ತಿ ನೀಡಲಿ ಹಾಗೂ ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

ಹಾಗೆಯೇ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ಗರಿಷ್ಠ ಪ್ರಮಾಣದ ಪರಿಹಾರಧನ ನೀಡಿಸಿ, ಅವರ ಸಂಕಷ್ಟಕ್ಕೆ ನೆರವಾಗಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ.

~ಅಬ್ದುಲ್ ಹನ್ನಾನ್,
ರಾಜ್ಯ ಉಪಾಧ್ಯಕ್ಷರು, SDPI ಕರ್ನಾಟಕ

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago