Categories: featureNewsPolitics

ಕನ್ನಡ ರಾಜ್ಯೋತ್ಸವಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕಎಸ್.ಡಿ.ಪಿ.ಐ ಸಂಕಲ್ಪ

ಒಲವಿನ ಕರ್ನಾಟಕ ನವೆಂಬರ್ 1 2025

ಒಲವಿನ ಒಡನಾಟದೊಂದಿಗೆ ಕನ್ನಡ ರಾಜ್ಯೋತ್ಸವವು ನಮ್ಮ ಹೃದಯಗಳನ್ನು ಒಗ್ಗೂಡಿಸಲಿ. 1956ರ ನವೆಂಬರ್ 1ರಂದು ರೂಪಿತ ಕರ್ನಾಟಕವು ಕನ್ನಡದ ಗಾಂಭೀರ್ಯ, ಸಂಸ್ಕೃತಿಯ ಸೌಂದರ್ಯ ಮತ್ತು ಜನತೆಯ ಒಗ್ಗಟ್ಟಿನ ಸಂಕೇತ. ಭಾಷೆ, ಸಾಹಿತ್ಯ, ಸಂಗೀತ-ಕಲೆಗಳ ಗರ್ವದೊಂದಿಗೆ ಹೊಸ ಗು ಹುರುಪಿನೊಂದಿಗೆ ಕರ್ನಾಟಕವನ್ನು ಕಟ್ಟೋಣ.

ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು

~ಇಬ್ರಾಹಿಂ ಮಜೀದ್ ತುಂಬೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

SDPIKarnataka #kannadarajyotsava2025

admin

Recent Posts

NAMAZ-E-JANAZA & TADFEEN

Announcement AYESHA SHABBIR 25/02/26, WEDNESDAY @1:30 Pm ZOHAR Namaz @MASJID-E-UQBA Saraipalya, THANISANDRA, BANGALORE Scan for…

15 hours ago

Condolences

We are deeply saddened by the demise of AYESHA MADAM SWC Member and WIM State…

18 hours ago

“ಅನ್ಯಾಯದ ವಿರುದ್ಧ ಎದ್ದ ಸ್ವರವೇ ಸ್ವಾತಂತ್ರ್ಯದ ಬೀಜವಾಗುತ್ತದೆ.”

ಭಾರತದ ಸ್ವಾಭಿಮಾನದ ಸಂಕೇತವಾಗಿ, ಬ್ರಿಟಿಷರ ದಮನಕ್ಕೆ ತಲೆಬಾಗದೆ ಹೋರಾಡಿದ ಧೈರ್ಯಶಾಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುಣ್ಯತಿಥಿಯಂದು ಅವರ…

4 days ago