ಒಲವಿನ ಕರ್ನಾಟಕ ನವೆಂಬರ್ 1 2025
ಒಲವಿನ ಒಡನಾಟದೊಂದಿಗೆ ಕನ್ನಡ ರಾಜ್ಯೋತ್ಸವವು ನಮ್ಮ ಹೃದಯಗಳನ್ನು ಒಗ್ಗೂಡಿಸಲಿ. 1956ರ ನವೆಂಬರ್ 1ರಂದು ರೂಪಿತ ಕರ್ನಾಟಕವು ಕನ್ನಡದ ಗಾಂಭೀರ್ಯ, ಸಂಸ್ಕೃತಿಯ ಸೌಂದರ್ಯ ಮತ್ತು ಜನತೆಯ ಒಗ್ಗಟ್ಟಿನ ಸಂಕೇತ. ಭಾಷೆ, ಸಾಹಿತ್ಯ, ಸಂಗೀತ-ಕಲೆಗಳ ಗರ್ವದೊಂದಿಗೆ ಹೊಸ ಗು ಹುರುಪಿನೊಂದಿಗೆ ಕರ್ನಾಟಕವನ್ನು ಕಟ್ಟೋಣ.
ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು
~ಇಬ್ರಾಹಿಂ ಮಜೀದ್ ತುಂಬೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ 14 April, 2026 ಜನ್ಮ ದಿನಾಚರಣೆ ಪ್ರಯುಕ್ತ ಸಾಮಾಜಿಕ ನ್ಯಾಯ ದಿನಾಚರಣೆ SOCIAL JUSTICE…
SDPIKarnataka #PressConference
داؤ انگیری کے ضمنی انتخاب کے تناظر میں کانگریس پارٹی کی جانب سے اپنے ہی…
Davanagere by-election ke tanazur mein Congress party ki taraf se apne hi baghi leaders par…
In the context of the Davanagere by-election, the Congress party's allegation that its own rebel…
ದಾವಣಗೆರೆ ಉಪಚುನಾವಣೆಯ ಹಿನ್ನೆಲೆದಲ್ಲಿ ಕಾಂಗ್ರೆಸ್ ಪಕ್ಷವು ತನ್ನದೇ ಪಕ್ಷದ ಬಂಡಾಯ ನಾಯಕರ ಮೇಲೆ SDPI ಹಣಕಾಸು ಸಹಾಯ ಪಡೆದಿದ್ದಾರೆ ಎಂಬ…